ಪ್ರವಾಸಕ್ಕೆ ಬಂದಿದ್ದ 6 ಯುವಕರು ಶಿರ್ಲೆ ಜಲಪಾತದಲ್ಲಿ ನಾಪತ್ತೆ

Webdunia
ಶುಕ್ರವಾರ, 23 ಜುಲೈ 2021 (14:25 IST)
ಪ್ರವಾಸಕ್ಕೆ ಬಂದಿದ್ದ 6 ಯುವಕರು ಯಲ್ಲಾಪುರ ಬಳಿಯ ಶಿರ್ಲೆ ಜಲಪಾತದ ಬಳಿ ಈಜಲು ಹೋಗಿ ನಾಪತ್ತೆಯಾಗಿರುವ ಆಘಾತಕಾರಿ ಘಟನೆ ಸಂಭವಿಸಿದೆ.
ನವನಗರದಿಂದ ಪ್ರವಾಸಕ್ಕೆ ಬಂದಿದ್ದ ಆಸೀಫ ಮಕಬುಲಸಾಬ ಡಾಲಾಯಿತ್, ಅಹ್ಮದ್  ಸೈಯ್ಯದ ಶೇಖ್, ಅಬತಾಬ್ ಸದ್ದಾಂ ಶಿರಹಟ್ಟಿ, ಮಾಬುಸಾಬ ಮಕಬುಲಸಾಬ ಶಿರಹಟ್ಟಿ, ಶಾನು ಬಿಜಾಪುರಿ ಹಾಗೂ ಇಮ್ತಿಯಾಜ್ ನೀರಸಾಬ ಮುಲ್ಲಾನವರ  ನಾಪತ್ತೆಯಾಗಿದ್ದಾರೆ.
ಹುಬ್ಬಳ್ಳಿಯ ನವನಗರದಿಂದ ಪ್ರವಾಸ ಸ್ಥಳ ನೋಡಲು ಹೋಗಿದ್ದ 6 ಮಂದಿ ಯುವಕರು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಬಳಿಯಿರುವ ಪಾಲ್ಸ್ ಗೆ ಬಂದಿದ್ದರು.
ಗುರುವಾರದಿಂದಲೇ ಯುವಕರು ನಾಪತ್ತೆಯಾಗಿದ್ದು, ಯಲ್ಲಾಪುರ ಠಾಣೆಯ ಪೊಲೀಸರು ಸೇರಿದಂತೆ ಅರಣ್ಯ ಇಲಾಖೆಯ ಅಧಿಕಾರಿಗಳಿಂದ ಹುಡುಕಾಟ ನಡೆದಿದೆ.
ನಿನ್ನೆ ದಿನ ಯಲ್ಲಾಪುರ ಸಮೀಪದ ಶಿರ್ಲೆ ಪಾಲ್ಸ್ ಬಳಿಯಲ್ಲಿ ಇವರ ಮೂರು ಸ್ಕೂಟಿಗಳು ಪತ್ತೆಯಾಗಿದ್ದು, ಘಟನೆಯ ಮಾಹಿತಿ ಸಿಗುತ್ತಿದ್ದಂತೆ ಯಲ್ಲಾಪುರ ಠಾಣೆಯ ಇನ್ಸ್ ಪೆಕ್ಟರ್ ಸುರೇಶ ಯಳ್ಳೂರು ನೇತೃತ್ವದಲ್ಲಿ ಶೋಧ ಕಾರ್ಯ ನಡೆದಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಂಡು ಮಗು ಹುಟ್ಟಿದಕ್ಕೆ ಪಾರ್ಟಿ ಕೇಳಿದ್ದಕ್ಕೆ ಸ್ನೇಹಿತನಾ ಪ್ರಾಣನೇ ಹೋಯಿತು

ಆರ್‌ಎಸ್‌ಎಸ್‌ ವಿರುದ್ಧ ಬಾಯ್ಬಿಟ್ಟ ಪ್ರಿಯಾಂಕ್ ಖರ್ಗೆ, ಮೊಹಮ್ಮದ್ ನಲಪಾಡ್‌ಗೆ ಸಮನ್ಸ್‌

ಮದುವೆ ಇಷ್ಟವಿಲ್ಲ ಎನ್ನುವುದಕ್ಕಿಂತ ಸಾಯಿಸೋದು ಸುಲಭ ಅನಿಸಿತಂತೆ: ಸಿಯಾ ಗೋಯಲ್ ಮಾತು ಕೇಳಿದ್ರೆ ಶಾಕ್ ಆಗ್ತೀರಿ

ಬಿಡದಿಗೆ ಸಿಎಂ ಬರಬಹುದು ಎಂದು ಕಾಯುತ್ತಾ ಕೂತೆ.. ಆದರೆ ಬರಲೇ ಇಲ್ಲ..: ಎಚ್ ಡಿ ಕುಮಾರಸ್ವಾಮಿ

ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ: ಕಾರಿನ ಮೇಲೆ ನಿಂತು ತೋಳು ತಟ್ಟಿ, ಮೀಸೆ ತಿರುವಿದ ಪ್ರದೀಪ್ ಈಶ್ವರ್ Video

ಮುಂದಿನ ಸುದ್ದಿ
Show comments