Webdunia - Bharat's app for daily news and videos

Install App

ಪ್ರವಾಸಕ್ಕೆ ಬಂದಿದ್ದ 6 ಯುವಕರು ಶಿರ್ಲೆ ಜಲಪಾತದಲ್ಲಿ ನಾಪತ್ತೆ

Webdunia
ಶುಕ್ರವಾರ, 23 ಜುಲೈ 2021 (14:25 IST)
ಪ್ರವಾಸಕ್ಕೆ ಬಂದಿದ್ದ 6 ಯುವಕರು ಯಲ್ಲಾಪುರ ಬಳಿಯ ಶಿರ್ಲೆ ಜಲಪಾತದ ಬಳಿ ಈಜಲು ಹೋಗಿ ನಾಪತ್ತೆಯಾಗಿರುವ ಆಘಾತಕಾರಿ ಘಟನೆ ಸಂಭವಿಸಿದೆ.
ನವನಗರದಿಂದ ಪ್ರವಾಸಕ್ಕೆ ಬಂದಿದ್ದ ಆಸೀಫ ಮಕಬುಲಸಾಬ ಡಾಲಾಯಿತ್, ಅಹ್ಮದ್  ಸೈಯ್ಯದ ಶೇಖ್, ಅಬತಾಬ್ ಸದ್ದಾಂ ಶಿರಹಟ್ಟಿ, ಮಾಬುಸಾಬ ಮಕಬುಲಸಾಬ ಶಿರಹಟ್ಟಿ, ಶಾನು ಬಿಜಾಪುರಿ ಹಾಗೂ ಇಮ್ತಿಯಾಜ್ ನೀರಸಾಬ ಮುಲ್ಲಾನವರ  ನಾಪತ್ತೆಯಾಗಿದ್ದಾರೆ.
ಹುಬ್ಬಳ್ಳಿಯ ನವನಗರದಿಂದ ಪ್ರವಾಸ ಸ್ಥಳ ನೋಡಲು ಹೋಗಿದ್ದ 6 ಮಂದಿ ಯುವಕರು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಬಳಿಯಿರುವ ಪಾಲ್ಸ್ ಗೆ ಬಂದಿದ್ದರು.
ಗುರುವಾರದಿಂದಲೇ ಯುವಕರು ನಾಪತ್ತೆಯಾಗಿದ್ದು, ಯಲ್ಲಾಪುರ ಠಾಣೆಯ ಪೊಲೀಸರು ಸೇರಿದಂತೆ ಅರಣ್ಯ ಇಲಾಖೆಯ ಅಧಿಕಾರಿಗಳಿಂದ ಹುಡುಕಾಟ ನಡೆದಿದೆ.
ನಿನ್ನೆ ದಿನ ಯಲ್ಲಾಪುರ ಸಮೀಪದ ಶಿರ್ಲೆ ಪಾಲ್ಸ್ ಬಳಿಯಲ್ಲಿ ಇವರ ಮೂರು ಸ್ಕೂಟಿಗಳು ಪತ್ತೆಯಾಗಿದ್ದು, ಘಟನೆಯ ಮಾಹಿತಿ ಸಿಗುತ್ತಿದ್ದಂತೆ ಯಲ್ಲಾಪುರ ಠಾಣೆಯ ಇನ್ಸ್ ಪೆಕ್ಟರ್ ಸುರೇಶ ಯಳ್ಳೂರು ನೇತೃತ್ವದಲ್ಲಿ ಶೋಧ ಕಾರ್ಯ ನಡೆದಿದೆ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments