Webdunia - Bharat's app for daily news and videos

Install App

ಚುನಾವಣೆ ಅಧಿಕಾರಿಯಾಗಿರುವುದರಿಂದ ರಸ್ತೆ ಕಾಮಗಾರಿ ಬಗ್ಗೆ ಮಾತಾನಾಡೊದಿಲ್ಲ..!

Webdunia
ಮಂಗಳವಾರ, 2 ಮೇ 2023 (14:41 IST)
ಚುನಾವಣಾ ನೀತಿ ಸಂಹಿತೆಗಿಂತ ಹಿಂದೆ ರಸ್ತೆ ಕಾಮಗಾರಿ ಪ್ರಕ್ರಿಯೆಗಳು‌ ಮಾತ್ರ ಚಾಲ್ತಿಯಲ್ಲಿದೆ .ಇನ್ನೂ ನಗರದಲ್ಲಿ 1 ಲಕ್ಷ 40 ಸಾವಿರ ಯುವಕರು ಮತದಾರರಿದ್ದಾರೆ.ಬೆಂಗಳೂರು ಸೌತ್,ಮಹಾದೇವುಪುರ ಭಾಗಗಳಲ್ಲಿ ಯಂಗ್ ವೋಟರ್ ಇದ್ದಾರೆ. ಆಮ್ ಆದ್ಮಿ ಪಾರ್ಟಿ ಚಿಹ್ನೆ  ಪೊರಕೆ ಯನ್ನು ಮತಗಟ್ಟೆ  ಒಳಗೆ ಇಡುವುದಿಲ್ಲ.ಪೊರಕೆ ಪಾರ್ಟಿಯ ಚಿಹ್ನೆ ಅದ್ದರಿಂದ ಮತಗಟ್ಟೆಯಿಂದ  200 ಮೀಟರ್ ದೂರ ಇರಬೇಕು ಎಂದು ಚುನಾವಣೆಯ ಬಗ್ಗೆ ಮಾತ್ರ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಪ್ರತಿಕ್ರಿಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಸಾಲು ಪ್ರತಿಭಟನೆ ಬೆನ್ನಲ್ಲೇ ದೊಡ್ಡ ಮಟ್ಟದ ಸಭೆ ನಡೆಸಿದ ಮಲ್ಲಿಕಾರ್ಜುನ ಖರ್ಗೆ

ಆರ್ಯಭಟ್ಟರು ಸೊನ್ನೆಯಿಂದ ಇತಿಹಾಸ ನಿರ್ಮಿಸಿದರು: ಪ್ರಧಾನಿ ಮೋದಿ

ಲಕ್ಷ್ಮೀ ಹೆಬ್ಬಾಳಕರ, ರಾಜ್ಯಪಾಲರ ಸಹಿ ನಕಲು ಮಾಡಿ ಲಕ್ಷಾಂತರ ವಂಚನೆ: ಬಿಗ್ ಅಪ್ಡೇಟ್ ನೀಡಿದ ಎಸ್‌ಪಿ

ಲಾಲ್‌ ಬಾಗ್‌, ಕಬ್ಬನ್ ಪಾರ್ಕ್‌ನಂತಹ ಇನ್ನಷ್ಟು ಉದ್ಯಾನವನಗಳ ಅಗತ್ಯವಿದೆ: ಈಶ್ವರ್ ಖಂಡ್ರೆ

ವಿಧಾನಸಭೆಯಲ್ಲೂ ಪ್ರತಿಧ್ವನಿಸಿದ ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: ವರದಿ ಬಿಡುಗಡೆಗೆ ಬಿಜೆಪಿ ಆಗ್ರಹ

ಮುಂದಿನ ಸುದ್ದಿ
Show comments