ರೈಲಿಗೆ ಬಿದ್ದು ಟಿವಿ ಕ್ಯಾಮೆರಾಮನ್ ಆತ್ಮಹತ್ಯೆ

Webdunia
ಮಂಗಳವಾರ, 30 ಜೂನ್ 2020 (19:11 IST)
ಈ ಹಿಂದೆ ಟಿವಿ 9 ವಾಹಿನಿಯಲ್ಲಿ ಕ್ಯಾಮೆರಾಮನ್ ಆಗಿ ಕೆಲಸ ಮಾಡಿದ್ದ ವ್ಯಕ್ತಿಯೊಬ್ಬರು ರೈಲಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಖಾಸಗಿ ವಾಹಿನಿಗಳಲ್ಲಿ ಕ್ಯಾಮೆರಾಮನ್ ಆಗಿ ಕೆಲಸ ಮಾಡಿಕೊಂಡಿದ್ದ ಹಣಮಂತರಾವ ಎಸ್.ಟಿ (41) ಆತ್ಮಹತ್ಯೆ ಮಾಡಿಕೊಂಡವರು.

ಕಲಬುರಗಿ ನಗರದ ಪಿಡಿಎ ಇಂಜಿನಿಯರಿಂಗ್ ಕಾಲೇಜ್ ಹತ್ತಿರದ ರೈಲು ಹಳಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪ್ರಸ್ತುತ ಬೆಂಗಳೂರು ಮೂಲದ ಮೈಡ್ರೀಮ್ಸ್ ಮೆಟ್ರೋ ಚಾನಲ್ ನ ಖಾಸಗಿ ವಾಹಿನಿಯ ಕ್ಯಾಮೆರಾಮನ್ ಆಗಿ ಹಣಮಂತರಾವ್ ಕೆಲಸ ಮಾಡುತ್ತಿದ್ದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮದುವೆ ಮಂಟಪದಿಂದಲೇ ಸೀದಾ ಹಳೇ ಟೀಚರ್ ಮನೆಗೆ ಓಡಿದ ಡೆಲಿವರಿ ಬಾಯ್: ಕಾರಣ ತಿಳಿದ್ರೆ ಶಾಕ್ ಆಗ್ತೀರಿ Video

ಹಿಂದೂ ವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಬೃಹತ್ ಪ್ರತಿಭಟನೆ : ವಿಜಯೇಂದ್ರ

ಬೈಕ್ ಚಲಾಯಿಸಿ ಹಾವಿನ ಕೊಲ್ಲಲು ಹೋದ ವ್ಯಕ್ತಿ: ಕೊನೆಗೆ ಏನಾಯ್ತು ನೋಡಿ Video

ಜಸ್ಟ್ ವ್ಯೂ, ಲೈಕ್ಸ್ ಗಾಗಿ ಚರಂಡಿ ನೀರಿನಲ್ಲಿ ಸ್ನಾನ, ಊಟ.. ಈ ವಿಡಿಯೋ ನೋಡಿದ್ರೆ ಯಪ್ಪಾ ದೇವ್ರೇ ಅನ್ನೋದ ಗ್ಯಾರಂಟಿ Video

ಹೋಟೆಲ್ ನಲ್ಲಿ ಬಾಯ್ ಫ್ರೆಂಡ್ ಜೊತೆಗಿದ್ದ ಪತ್ನಿಯನ್ನು ಹಿಡಿದ ಪತಿ ಮಾಡಿದ್ದೇನು ಗೊತ್ತಾ Video

ಮುಂದಿನ ಸುದ್ದಿ
Show comments