Webdunia - Bharat's app for daily news and videos

Install App

ಟಿವಿ, ಪೇಪರ್ ನೋಡೋರ ತಲೆ ದಿನ ಹಾಳಾಗುತ್ತದೆ - ಸಚಿವ ಅನಂತ್ ಕುಮಾರ್ ಹೆಗಡೆ

Webdunia
ಬುಧವಾರ, 20 ಫೆಬ್ರವರಿ 2019 (10:07 IST)
ಕಾರವಾರ : ಯಾರೂ ಟಿವಿ, ಪೇಪರ್ ನೋಡ್ತಾರೋ ಅವರ  ತಲೆ ದಿನ ಹಾಳಾಗುತ್ತದೆ ಎಂದು ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗಡೆ ಮಾಧ್ಯಮಗಳ ವಿರುದ್ಧ ಕಿಡಿ ಕಾರಿದ್ದಾರೆ.


ಅಂಕೋಲ ತಾಲೂಕಿನ ಅಲಗೆರೆಯಲ್ಲಿ ತಮ್ಮ ಕಾರ್ಯಕರ್ತರು ಹಾಗೂ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ಅವರು, ಪತ್ರಿಕೆಯಲ್ಲಿ, ಟಿ.ವಿಯಲ್ಲಿ ನಮ್ಮ ಪರವಾಗಿ ಬರೆಯೋದಿಲ್ಲ. ಅವರು ಬೇಕಾದ್ದು ಬರೆದುಕೊಂಡು ಹೋಗಲಿ ನೀವ್ಯಾರೂ ತಲೆಕೆಡಿಸಿಕೊಳ್ಳಬೇಡಿ. ಕಳೆದ ಹತ್ತು ವರ್ಷದಿಂದ ನಾನು ಟಿ.ವಿ ನೋಡುತ್ತಿಲ್ಲ, ಪೇಪರ್ ಓದುತ್ತಿಲ್ಲ ಅದಕ್ಕೋಸ್ಕರ ನನ್ನ ತಲೆ ಸರಿ ಇದೆ’ ಎಂದು ಹೇಳಿದ್ದಾರೆ.


ತಲೆ ಸರಿ ಇರಬೇಕು, ಡಯಾಬಿಟಿಕ್ ಸರಿ ಇರಬೇಕು, ಬಿಪಿ ಸರಿ ಇರಬೇಕು ಎಂದರೆ ಟಿ.ವಿ ನೋಡಬೇಡಿ ಪೇಪರ್ ಓದಬೇಡಿ. ನಿಮಗೆ ಕುತೂಹಲ, ಟೆನ್ಷನ್, ಅದು ಹಂಗಾಗುತ್ತೆ, ಹಿಂಗಾಗುತ್ತೆ, ಮಹಾಘಟಬಂದನ್ ಹಾಗಾದ್ರೆ ಮಹಾ ಸ್ಫೋಟ, ಎಂತದ್ದೂ ಆಗೋದಿಲ್ಲ ಆಗೋದು ಘಟಸ್ಫೋಟವೇ. ಬೇರೆ ಎಂತದ್ದೂ ಆಗೋದಿಲ್ಲ ತಲೆಕೆಡಿಸಿಕೊಳ್ಳಬೇಡಿ ಎಂದು ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಬಿಡದಿಯ ಮೂಕ ಬಾಲಕಿಯ ಹತ್ಯೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್‌, ಸಿಸಿಟಿವಿಯಲ್ಲಿ ಸೆರೆಯಾಯಿತು ಸಾವಿನ ಅಸಲಿ ಕಾರಣ

ಏನ್ರಿ ಅದು ಕ್ಷಮೆ, ಮೊದಲು ನಡತೆಯಲ್ಲಿ ಬದಲು ಮಾಡಿಕೊಳ್ಳಿ: ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆಗೆ ವಿಜಯ್ ಶಾಗೆ ಗದರಿದ ಸುಪ್ರೀಂ

ಮುಂದಿನ ಸುದ್ದಿ
Show comments