Webdunia - Bharat's app for daily news and videos

Install App

ನಾಥುರಾಮ್ ಗೋಡ್ಸೆ ಪರ ಟ್ವೀಟ್; ಟ್ವೀಟ್ ಡಿಲೀಟ್ ಮಾಡಿ ಅಕೌಂಟ್ ಹ್ಯಾಕ್ ಆಗಿದೆ ಎಂದ ಕೇಂದ್ರ ಸಚಿವ

Webdunia
ಶುಕ್ರವಾರ, 17 ಮೇ 2019 (12:31 IST)
ಬೆಂಗಳೂರು : ನಾಥುರಾಮ್ ಗೋಡ್ಸೆ ಪರ ಟ್ವೀಟ್ ಮಾಡಿದ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಇದೀಗ ನನ್ನ ಟ್ವೀಟರ್ ಅಕೌಂಟ್ ಹ್ಯಾಕ್ ಆಗಿದೆ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ.




ಕೆಂದ್ರ ಸಚಿವ ಅನಂತ ಕುಮಾರ್ ಹೆಗಡೆ ಅವರು ಈಗಷ್ಟೇ ,7 ದಶಕಗಳ ಬಳಿಕ ನಾಥುರಾಮ್ ಗೋಡ್ಸೆ ಬಗ್ಗೆ ಚರ್ಚೆಯಾಗ್ತಿದೆ. ಇಂದನ ತಲೆಮಾರು ಚರ್ಚೆ ಮಾಡ್ತಿರೋದು ಖುಷಿ ತಂದಿದೆ. ಈ ಚರ್ಚೆಯಿಂದ ನಾಥೂರಾಮ್ ಗೋಡ್ಸೆ ಗೆ ಸಂತೋಷವಾಗಬಹುದು ಎಂದು ವಿವಾದಾತ್ಮಕ ಟ್ವೀಟ್ ಮಾಡಿದ್ದರು.


ಈ ಟ್ವೀಟ್ ಬಗ್ಗೆ ಬಾರೀ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಈ ಟ್ವೀಟ್ ನ್ನು ಡಿಲೀಟ್ ಮಾಡಿದ ಸಚಿವರು, ಗೋಡ್ಸೆ ಪರ ಟ್ವೀಟ್ ಗಾಗಿ ವಿಷಾಧಿಸುತ್ತೇನೆ. ಕಳೆದ ಒಂದು ವಾರದಿಂದ ನನ್ನ ಟ್ವೀಟರ್ ಅಕೌಂಟ್ ಹ್ಯಾಕ್ ಆಗಿದೆ, ಹೀಗಾಗಿ ನನ್ನ ಟ್ವೀಟರ್ ಅಕೌಂಟ್ ನಲ್ಲಿ ಇಂಥಾ ಟ್ವೀಟ್ ಗಳನ್ನು ಮಾಡಲಾಗಿದೆ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments