Webdunia - Bharat's app for daily news and videos

Install App

ಶೋಭಾ ಕರಂದ್ಲಾಜೆ ಮತ್ತು ಸಿದ್ದರಾಮಯ್ಯ ನಡುವೆ ಟ್ವೀಟ್ ವಾರ್

Webdunia
ಶನಿವಾರ, 15 ಜೂನ್ 2019 (10:39 IST)
ಬೆಂಗಳೂರು : ಜಿಂದಾಲ್ ಭೂಮಿ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ನಡುವೆ ಟ್ವೀಟ್ ವಾರ್ ನಡೆದಿದೆ.




ಜಿಂದಾಲ್ ಭೂಮಿ ಮಾರಾಟ ಮಾಡುವ ವಿಚಾರದಲ್ಲಿ ವಿರೋಧ ವ್ಯಕ್ತಪಡಿಸಿದ ಬಿಜೆಪಿ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ, ಕೋ-ಜಾ’ ಸರ್ಕಾರ ಜಿಂದಾಲ್‍ಗೆ ಪುಡಿಗಾಸಿಗೆ ಬೆಲೆ ಬಾಳುವ ಭೂಮಿ ಮಾರಾಟ ಮಾಡುತ್ತಿದೆ. ಈ ಕುರಿತು ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಮೌನ ವಹಿಸಿದ್ದಾರೆ. ನಿಮ್ಮ ಮೌನ ಯಾಕೆ ಅಂತ ರಾಜ್ಯ ಕೇಳುತ್ತಿದೆ ಎಂದು ವ್ಯಂಗ್ಯ ಮಾಡಿದ್ದಾರೆ.


ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ , ಶೋಭಾ ಅವರೇ, ನಿಮ್ಮ ಯೋಜನೆ ರೂಪಿಸುವ ಕೌಶಲ್ಯ ನಿಮ್ಮ ಪದ ಬಳಕೆಯಷ್ಟೇ ಚೆನ್ನಾಗಿರುತ್ತಿದ್ರೆ, ನೀವು ಸಹ `ಮೈತ್ರಿ’ ಯೋಜನೆ ಜಾರಿ ಮಾಡುತ್ತಿದ್ದೀರಿ. ಅಸಾಂವಿಧಾನಿಕ ಪದಗಳ ಬಳಕೆಯನ್ನಾದ್ರೂ ಕಡಿಮೆ ಮಾಡಲು ಪ್ರಯತ್ನಿಸಿ. ನೀವು ಬಳಸುವ ಪದಗಳು ಒಂದು ವರ್ಗಕ್ಕೆ ನೋವುಂಟು ಮಾಡಿವೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments