Select Your Language

Notifications

webdunia
webdunia
webdunia
webdunia

ನಿತ್ಯಾನಂದ ಸ್ವಾಮಿಯ ರಾಸಲೀಲೆ ಪ್ರಕರಣಕ್ಕೆ ಟ್ವಿಸ್ಟ್

ನಿತ್ಯಾನಂದ ಸ್ವಾಮಿಯ ರಾಸಲೀಲೆ ಪ್ರಕರಣಕ್ಕೆ ಟ್ವಿಸ್ಟ್
ಬೆಂಗಳೂರು , ಬುಧವಾರ, 22 ನವೆಂಬರ್ 2017 (11:03 IST)
ಬೆಂಗಳೂರು: ಬಿಡದಿಯ ನಿತ್ಯಾನಂದ ಮಠಾಧ್ಯಕ್ಷ ನಿತ್ಯಾನಂದ ಸ್ವಾಮಿ ರಾಸಲೀಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ರಾಸಲೀಲೆ ಸಿಡಿಯಲ್ಲಿರುವುದು ನಿತ್ಯಾನಂದನೇ ಎನ್ನುವುದು ಸಾಬೀತಾಗಿದೆ.
 

ದೆಹಲಿಯ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ 2010 ರಲ್ಲಿ ನಿತ್ಯಾನಂದ ನಟಿಯೊಬ್ಬಳ ಜತೆ ಸರಸದಲ್ಲಿ ತೊಡಗಿರುವ ಸಿಡಿಯನ್ನು ಕಳುಹಿಸಲಾಗಿತ್ತು.

ಆ ಸಂದರ್ಭದಲ್ಲಿ ನಿತ್ಯಾನಂದ ಸಿಡಿಯಲ್ಲಿರುವುದು ತಾನಲ್ಲ ಎಂದು ವಾದ ಮಂಡಿಸಿದ್ದ. ಆದರೆ ಇದೀಗ ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಬಂದಿದ್ದು, ಸಿಡಿಯಲ್ಲಿರುವುದು ನಿತ್ಯಾನಂದನೇ ಎನ್ನುವುದು ಸಾಬೀತಾಗಿದೆ. ಈ ಹಿನ್ನಲೆಯಲ್ಲಿ ಈ ಪ್ರಕರಣಕ್ಕೆ ಪ್ರಮುಖ ಸಾಕ್ಷ್ಯ ಸಿಕ್ಕಂತಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ವಿದ್ಯುತ್ ಹಗರಣ ಸದನದಲ್ಲಿ ಚರ್ಚೆಗೆ ಸಿದ್ಧ: ಜಗದೀಶ್ ಶೆಟ್ಟರ್