Daily Horoscope

ನಿತ್ಯಾನಂದ ಸ್ವಾಮಿಯ ರಾಸಲೀಲೆ ಪ್ರಕರಣಕ್ಕೆ ಟ್ವಿಸ್ಟ್

Webdunia
ಬುಧವಾರ, 22 ನವೆಂಬರ್ 2017 (11:03 IST)
ಬೆಂಗಳೂರು: ಬಿಡದಿಯ ನಿತ್ಯಾನಂದ ಮಠಾಧ್ಯಕ್ಷ ನಿತ್ಯಾನಂದ ಸ್ವಾಮಿ ರಾಸಲೀಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ರಾಸಲೀಲೆ ಸಿಡಿಯಲ್ಲಿರುವುದು ನಿತ್ಯಾನಂದನೇ ಎನ್ನುವುದು ಸಾಬೀತಾಗಿದೆ.
 

ದೆಹಲಿಯ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ 2010 ರಲ್ಲಿ ನಿತ್ಯಾನಂದ ನಟಿಯೊಬ್ಬಳ ಜತೆ ಸರಸದಲ್ಲಿ ತೊಡಗಿರುವ ಸಿಡಿಯನ್ನು ಕಳುಹಿಸಲಾಗಿತ್ತು.

ಆ ಸಂದರ್ಭದಲ್ಲಿ ನಿತ್ಯಾನಂದ ಸಿಡಿಯಲ್ಲಿರುವುದು ತಾನಲ್ಲ ಎಂದು ವಾದ ಮಂಡಿಸಿದ್ದ. ಆದರೆ ಇದೀಗ ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಬಂದಿದ್ದು, ಸಿಡಿಯಲ್ಲಿರುವುದು ನಿತ್ಯಾನಂದನೇ ಎನ್ನುವುದು ಸಾಬೀತಾಗಿದೆ. ಈ ಹಿನ್ನಲೆಯಲ್ಲಿ ಈ ಪ್ರಕರಣಕ್ಕೆ ಪ್ರಮುಖ ಸಾಕ್ಷ್ಯ ಸಿಕ್ಕಂತಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ