Webdunia - Bharat's app for daily news and videos

Install App

ನಿತ್ಯಾನಂದ ಸ್ವಾಮಿಯ ರಾಸಲೀಲೆ ಪ್ರಕರಣಕ್ಕೆ ಟ್ವಿಸ್ಟ್

Webdunia
ಬುಧವಾರ, 22 ನವೆಂಬರ್ 2017 (11:03 IST)
ಬೆಂಗಳೂರು: ಬಿಡದಿಯ ನಿತ್ಯಾನಂದ ಮಠಾಧ್ಯಕ್ಷ ನಿತ್ಯಾನಂದ ಸ್ವಾಮಿ ರಾಸಲೀಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ರಾಸಲೀಲೆ ಸಿಡಿಯಲ್ಲಿರುವುದು ನಿತ್ಯಾನಂದನೇ ಎನ್ನುವುದು ಸಾಬೀತಾಗಿದೆ.
 

ದೆಹಲಿಯ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ 2010 ರಲ್ಲಿ ನಿತ್ಯಾನಂದ ನಟಿಯೊಬ್ಬಳ ಜತೆ ಸರಸದಲ್ಲಿ ತೊಡಗಿರುವ ಸಿಡಿಯನ್ನು ಕಳುಹಿಸಲಾಗಿತ್ತು.

ಆ ಸಂದರ್ಭದಲ್ಲಿ ನಿತ್ಯಾನಂದ ಸಿಡಿಯಲ್ಲಿರುವುದು ತಾನಲ್ಲ ಎಂದು ವಾದ ಮಂಡಿಸಿದ್ದ. ಆದರೆ ಇದೀಗ ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಬಂದಿದ್ದು, ಸಿಡಿಯಲ್ಲಿರುವುದು ನಿತ್ಯಾನಂದನೇ ಎನ್ನುವುದು ಸಾಬೀತಾಗಿದೆ. ಈ ಹಿನ್ನಲೆಯಲ್ಲಿ ಈ ಪ್ರಕರಣಕ್ಕೆ ಪ್ರಮುಖ ಸಾಕ್ಷ್ಯ ಸಿಕ್ಕಂತಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಷ್ಯಾ ಉಕ್ರೇನ್ ಯುದ್ಧವಾದರೂ ನಿಲ್ಲಬಹುದು ಕಾಂಗ್ರೆಸ್ ಜಗಳ ನಿಲ್ಲಲ್ಲ: ವಿಜಯೇಂದ್ರ ಟಾಂಗ್

ಸಕ್ಸಸ್ ಸಿಗಬೇಕೆಂದರೆ ಏನು ಮಾಡಬೇಕು, ಇನ್ಫೋಸಿಸ್ ನಾರಾಯಣ ಮೂರ್ತಿ ಸಲಹೆಯೇನು

ಭಾರತದ ಮೇಲೆ ಅಮೆರಿಕಾ ಸುಂಕ ಹಾಕುತ್ತಿರುವುದಕ್ಕೆ ಅಸಲಿ ಕಾರಣ ಇಲ್ಲಿದೆ

ಧರ್ಮಸ್ಥಳದಲ್ಲಿ ಇಂದು ಎಸ್ಐಟಿ ಕಾರ್ಯಾಚರಣೆ ಹೇಗಿರಲಿದೆ

ಸರ್ಕಾರದ ವಿರುದ್ಧ ಕೆಎಸ್ಆರ್ ಟಿಸಿ, ಬಿಎಂಟಿಸಿ ಸಮರ: ಈ ದಿನದಿಂದ ರಸ್ತೆಗಿಳಿಯಲ್ಲ ಬಸ್

ಮುಂದಿನ ಸುದ್ದಿ