ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಕೊಡಲು ಹೊರಟಿದೆಯಾ ಕಾಂಗ್ರೆಸ್?!

Webdunia
ಶುಕ್ರವಾರ, 15 ಡಿಸೆಂಬರ್ 2017 (09:38 IST)
ಬೆಂಗಳೂರು: ಬಿಜೆಪಿ ಜಿಲ್ಲಾಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಸಚಿವ ವಿನಯ್ ಕುಲಕರ್ಣಿ ಹೆಸರು ಕೇಳಿಬಂದ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪ್ರಕರಣಕ್ಕೆ ಹೊಸ ಟ್ವಿಸ್ಟ್ ನೀಡಲು ಮುಂದಾಗಿದೆ ಎಂದು ಖಾಸಗಿ ಮಾಧ್ಯಮವೊಂದು ವರದಿ ಮಾಡಿದೆ.
 

ಯೋಗೀಶ್ ಗೌಡ ಪತ್ನಿ ಮಲ್ಲಮ್ಮರನ್ನು ತಮ್ಮ ಪಕ್ಷ ಸೇರುವಂತೆ ಕಾಂಗ್ರೆಸ್ ಒತ್ತಡ ಹೇರಲಾಗುತ್ತಿದೆ ಎಂದು ಮಾಧ್ಯಮ ವರದಿ ಹೇಳಿದೆ. ಇದೀಗ ಜಾತಿ ಹೆಸರಲ್ಲಿ ಪಕ್ಷಕ್ಕೆ ಸೇರಿಸಿಕೊಳ್ಳಲು ಸಚಿವ ವಿನಯ್ ಕುಲಕರ್ಣಿ ಶಿರಸಿ ಜಿಲ್ಲಾ ಪಂಚಾಯತ್ ಅಧ್ಯಕ್ಷರ ಮೂಲಕ ಒತ್ತಡ ಹೇರುವ ಯತ್ನ ನಡೆಸುತ್ತಿದ್ದಾರೆ ಎಂದು ಮಾಧ್ಯಮ ವರದಿ ಹೇಳಿದೆ.

ಈ ಬಗ್ಗೆ ಯೋಗೀಶ್ ಗೌಡ ಪತ್ನಿ ಮಲ್ಲಮ್ಮರನ್ನು ಖಾಸಗಿ ಹೋಟೆಲ್ ಒಂದಕ್ಕೆ ಕರೆಸಿ ಅಲ್ಲಿ ಬೆಂಬಲಿಗರ ಮೂಲಕ ವಿನಯ್ ಕುಲಕರ್ಣಿ ಮಾತುಕತೆ ನಡೆಸಲು ಮುಂದಾಗಿದ್ದಾರೆ ಎಂದು ಹೇಳಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂ ವ್ಯಕ್ತಿ ನಿತಾಯಿ ರಾಯ್ ಚೌಧರಿಗೆ ಖುಲಾಯಿಸಿದ ಅದೃಷ್ಟ: ಬಾಂಗ್ಲಾ ಸಂಪುಟದಲ್ಲಿ ಮಹತ್ವದ ಖಾತೆ

ಸೆಕ್ಸ್‌ಗೆ ನಿರಾಕರಿಸಿದ ಸ್ನೇಹಿತೆಯನ್ನೇ ಕೊಂದರು ನಗುತ್ತಲೇ ಪ್ರತಿಕ್ರಿಯಿಸಿದ ಪಾಪಿ, ಇಲ್ಲಿ ನೋಡಿ

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಸಂಭ್ರಮದ ವಾತಾವರಣ, ಕಾರಣ ಏನ್ ಗೊತ್ತಾ

ಗರ್ಭಿಣಿ ಪತ್ನಿಯನ್ನು ಕೊಂದು ಕೊಲೆ ನಾಟಕವಾಡಿದ ಪತಿ, ಸಿಕ್ಕಿಬಿದ್ದಿದ್ದು ಹೇಗೇ ಗೊತ್ತಾ

ಪತ್ನಿಯನ್ನೇ ಕತ್ತು ಹಿಸುಕಿ ಕೊಂದ ಇಸ್ರೋದ ನಿವೃತ್ತ ಉದ್ಯೋಗಿ, ಕಾರಣ ಕೇಳಿದ್ರೆ ಶಾಕ್‌

ಮುಂದಿನ ಸುದ್ದಿ
Show comments