Webdunia - Bharat's app for daily news and videos

Install App

ಆರೋಪಿಗಳ ಬಿಡುಗಡೆಗೆ ಸಂತ್ರಸ್ತೆ ಒತ್ತಾಯ

Webdunia
ಶನಿವಾರ, 28 ಜನವರಿ 2017 (07:36 IST)
ನಗರದ ಎಂ.ಜಿ ರಸ್ತೆಯಲ್ಲಿನ ಪಬ್‌ವೊಂದರಲ್ಲಿ ನಡೆದಿದ್ದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ಆರೋಪಿಗಳನ್ನು ಬಿಟ್ಟು ಬಿಡುವಂತೆ ಸಂತ್ರಸ್ತೆಯೇ ಪೊಲೀಸರನ್ನು ಒತ್ತಾಯಿಸುತ್ತಿದ್ದಾಳೆ. 

ಜನವರಿ 13 ರಂದು ಕಂಠಪೂರ್ತಿ ಕುಡಿದಿದ್ದ ಯುವತಿಗೆ ಸಹಾಯ ಮಾಡುವ ನೆಪದಲ್ಲಿ ಕರೆದೊಯ್ದಿದ್ದ ಇಬ್ಬರು ಯುವಕರು ಕಾರಿನಲ್ಲಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಕಮ್ಮನಹಳ್ಳಿ ಬಳಿ ಆಕೆಯನ್ನು ಬಿಟ್ಟು ಪರಾರಿಯಾಗಿದ್ದರು. 
 
ತನ್ನ ಮೇಲಾದ ದೌರ್ಜನ್ಯದ ಬಗ್ಗೆ ಯುವತಿಯೇ ಪೊಲೀಸರಿಗೆ ದೂರು ನೀಡಿದ್ದಳು. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಯೆಮೆನ್ ದೇಶದ ಪ್ರಜೆ ಆಯೂಬ್ ಮತ್ತು ಟೆಕ್ಕಿ ರಿಕಿ ಉತ್ತಪ್ಪ ಎಂಬುವವರನ್ನು ಬಂಧಿಸಿದ್ದರು. 
 
ಮತ್ತೀಗ ಅವರಿಬ್ಬರು ನನ್ನ ಗೆಳೆಯರಾಗಿದ್ದು, ಯಾವ ತಪ್ಪನ್ನು ಮಾಡಿಲ್ಲ. ಅವರನ್ನು ಬಿಟ್ಟು ಬಿಡಿ ಎಂದು ಸಂತ್ರಸ್ತೆ ಪೊಲೀಸರ ಮೇಲೆ ಒತ್ತಡ ಹೇರುತ್ತಿದ್ದು ಗೊಂದಲಕ್ಕೆ ಎಡೆ ಮಾಡಿಕೊಟ್ಟಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ