Webdunia - Bharat's app for daily news and videos

Install App

‘ಶಾಸಕ ಇಕ್ಬಾಲ್ ಅನ್ಸಾರಿಗೆ ಕೊಲೆ ಬೆದರಿಕೆ ಹಾಕಿದ್ದು ನಾನೇ’

Webdunia
ಶುಕ್ರವಾರ, 2 ಫೆಬ್ರವರಿ 2018 (10:26 IST)
ಬೆಂಗಳೂರು: ಹಿಂದೂಗಳ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಗಂಗಾವತಿ ಶಾಸಕ ಇಕ್ಬಾಲ್ ಅನ್ಸಾರಿಗೆ ಕೊಲೆ ಬೆದರಿಕೆ ಹಾಕಿದ್ದು ನಾನೇ ಎಂದು ಭೂಗತ ಪಾತಕಿ ರವಿ ಪೂಜಾರಿ ಒಪ್ಪಿಕೊಂಡಿದ್ದಾನೆ.
 

ಇತ್ತೀಚೆಗೆ ಶಾಸಕ ಅನ್ಸಾರಿ ಕಾರ್ಯಕ್ರಮವೊಂದರಲ್ಲಿ ಕೆಲವರು ರಾಮನ ಹೆಸರಿನಲ್ಲಿ ಕೊಲೆ, ಸುಲಿಗೆ ಮಾಡ್ತಿದ್ದಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದಾದ ಬೆನ್ನಲ್ಲೇ ಅವರಿಗೆ ಕೊಲೆ ಬೆದರಿಕೆ ಬಂದಿತ್ತು.

ಇದರ ಬಗ್ಗೆ  ಪ್ರತಿಕ್ರಿಯಿಸಿರುವ ಭೂಗತ ದೊರೆ ರವಿ ಪೂಜಾರಿ, ಗಂಗಾವತಿ ಶಾಸಕ ಒಬ್ಬ ಹಿಂದೂ ವಿರೋಧಿ. ಅದೇ ಕಾರಣಕ್ಕೆ ಅವರ ವಿರುದ್ಧ ಕೊಲೆ ಬೆದರಿಕೆ ಹಾಕಿದ್ದೇನೆ. ನಾನೇ ಇದನ್ನು ಮಾಡಿದ್ದೇನೆ ಎಂದು ಒಪ್ಪಿಕೊಂಡಿದ್ದಾನೆ. ಇದರೊಂದಿಗೆ ಶಾಸಕರ ಕೊಲೆ ಬೆದರಿಕೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಬಿಜೆಪಿ ಗೂಂಡಾಗಳೇ ಕಾರಣ: ಕಾಂಗ್ರೆಸ್ ನಾಯಕ ಎಂ ಲಕ್ಷ್ಮಣ್

Viral Video, ಬೆಂಗಳೂರು ಮಹಿಳೆಗೆ ಕಪಾಳಮೋಕ್ಷ ಮಾಡಿದ ರಾಪಿಡೋ ಚಾಲಕ: ಕಾರಣ ಇಲ್ಲಿದೆ

ದೆಹಲಿಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ಹಾಂಗ್‌ಕಾಂಗ್‌ನಲ್ಲಿ ಲ್ಯಾಂಡಿಂಗ್‌

ರಾಜ ರಘುವಂಶಿ ಹತ್ಯೆಯಾಗುವ ಮುನ್ನ ಪತ್ನಿ ಸೋನಂ ಜೊತೆಗಿದ್ದ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments