Webdunia - Bharat's app for daily news and videos

Install App

ರೌಡಿ ಬಂಕ್ ಬಾಲು ಕೊಲೆ ಪ್ರಕರಣಕ್ಕೆ ಟ್ವಿಸ್ಟ್

Webdunia
ಗುರುವಾರ, 27 ಡಿಸೆಂಬರ್ 2018 (18:37 IST)
ಶಿವಮೊಗ್ಗ ನಗರದ ಹೊರವಲಯದಲ್ಲಿ ರೌಡಿ ಬಂಕ್ ಬಾಲು ಕೊಲೆ ಘಟನೆ ಭಯಾನಕ ತಿರುವು ಪಡೆದುಕೊಂಡಿದೆ. ಮರ್ಡರ್ ನಲ್ಲಿದ್ದ ಪ್ರಮುಖ ಆರೋಪಿ ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಪರಿಣಾಮ ಪೊಲೀಸರು ಗುಂಡು ಹಾರಿಸಿದ್ದಾರೆ.

ಶಿವಮೊಗ್ಗದ ಹೊರವಲಯದಲ್ಲಿ ರಾತ್ರಿ ಸುಮಾರು 7-30 ರಿಂದ 8 ಗಂಟೆಗೆ ರೌಡಿ ಶೀಟರ್ ಬಂಕ್ ಬಾಲು ಕೊಲೆಯಾಗಿತ್ತು. ಇದರ ಬೆನ್ನು ಹತ್ತಿದ ಪೊಲೀಸರು ಪ್ರಮುಖ ಆರೋಪಿ ಸೀಗೆಹಟ್ಟಿ ನಿವಾಸಿ ಅನಿಲ್ ಅಲಿಯಾಸ್ ಅಂಬು ಎಂಬಾತನನ್ನು ವಶಕ್ಕೆ ಪಡಿದುಕೊಂಡಿದ್ದರು. ಈತನನ್ನ ಕುಂಸಿ ಠಾಣೆಯಲ್ಲಿ ವಿಚಾರಣೆ ನಡೆಸಲು ಕರೆದುಕೊಂಡಿರುವ ಪೊಲೀಸರು ಇತರೆ ಆರೋಪಿಗಳ ಎಲ್ಲಿ ಎತ್ತ ಎಂದು ವಿಚಾರಿಸಿದ್ದಾರೆ.

ವಿಚಾರಣೆ ವೇಳೆ ಅಂಬು ಗೆಜ್ಜೆನಹಳ್ಳಿಯಲ್ಲಿ ಇತರೆ ಆರೋಪಿಗಳಿದ್ದಾರೆ ಎಂದು ಹೇಳಿದ್ದಾನೆ. ಈತನನ್ನ ಕುಂಸಿ ಠಾಣೆ ಇನ್ಸ್ಪೆಕ್ಟರ್ ಜಗದೀಶ್ ಮತ್ತು  ತುಂಗಾಠಾಣೆ ಇನ್ಸ್ಪೆಕ್ಟರ್ ಅಣ್ಣಪ್ಪರ ಜೊತೆ ವಾಹನದಲ್ಲಿ ಕೂರಿಸಿಕೊಂಡು ಹೋಗಿದ್ದಾರೆ. ಮಾರ್ಗ ಮದ್ಯೆಯಲ್ಲಿ ಆರೋಪಿ ಅಂಬು ಕುಂಸಿ ಠಾಣೆ ಇನ್ ಸ್ಪೆಕ್ಟರ್ ಕೈ ಕಡಿದು ಪರಾರಿಯಾಗಲು ಯತ್ನಿಸಿದ್ದಾನೆ.

ಇದರಿಂದ ಎಚ್ಚೆತ್ತುಕೊಂಡ ಪೊಲೀಸ್ ಇನ್ಸ್ಪೆಕ್ಟರ್ ಜಗದೀಶ್ ಅಮ್ಮುವಿನ ಮೊಣಕಾಲಿನ ಕೆಳಗೆ ಗುಂಡು ಹಾರಿಸಿದ್ದಾರೆ. ಅಮ್ಮುವನ್ನು ಮೆಗ್ಗಾನ್ ಆಸ್ಪತ್ರೆಗೆ ಸೇರಿಸಲಾಗಿದ್ದು, ಕುಂಸಿ ಹಾಗೂ ತುಂಗಾ ಠಾಣೆ ಪೊಲೀಸ್ ಇನ್ ಸ್ಪೆಕ್ಟರ್ಗಳನ್ನ ನಾರಾಯಣ ಹೃದಯಾಲಯಕ್ಕೆ ಸೇರಿಸಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments