Webdunia - Bharat's app for daily news and videos

Install App

ಬಿಜೆಪಿ ವಿರುದ್ಧ ಟ್ವೀಟ್ ನಲ್ಲಿ ವಾಗ್ದಾಳಿ –ಎಂ.ಬಿ. ಪಾಟೀಲ್

Webdunia
ಮಂಗಳವಾರ, 24 ಜನವರಿ 2023 (20:23 IST)
ಅಧಿಕಾರದಲ್ಲಿದ್ದಾಗ ಎಂ.ಬಿ ಪಾಟೀಲ್ ವೀರಶೈವ- ಲಿಂಗಾಯತರ ನಡುವೆ ಕಂದಕ ಸೃಷ್ಟಿಸಿದರೆಂಬ ಬಿಜೆಪಿ ಟ್ವೀಟ್ ಗೆ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ ಪಾಟೀಲ್ ತಿರುಗೇಟು ಕೊಟ್ಟಿದ್ದಾರೆ. ಬಳಸಿ ಬಿಸಾಡುವ ನಿಮ್ಮ ತಂತ್ರಕ್ಕೆ ಬಲಿಯಾಗದೇ ಉಳಿದವರುಂಟೇ . ನಿಮ್ಮದು ಬಳಸಿಕೊಂಡು ಬಿಸಾಡುವ ನೀತಿ.ಪಕ್ಷವನ್ನು ಕಟ್ಟಿ, ಅಧಿಕಾರಕ್ಕೆ ತಂದವರನ್ನು ಅವಮಾನಿಸಿ, ಜೈಲಿಗಟ್ಟಿ, ಅಧಿಕಾರ ಕಸಿದು ಅವರ ಮೇಲೆಲ್ಲಾ ರೇಡ್ ಭಾಗ್ಯ ಮಾಡಿಸಿದ ನಿಮ್ಮ ಲಿಂಗಾಯತ ಪ್ರೇಮ ಎಲ್ಲರಿಗೂ ತಿಳಿದಿದೆ. ಯಡಿಯೂರಪ್ಪ ವಿರುದ್ಧ ಯತ್ನಾಳ್, ಯತ್ನಾಳ್ ವಿರುದ್ಧ ನಿರಾಣಿ, ನಿರಾಣಿ ವಿರುದ್ಧ ಬೊಮ್ಮಾಯಿ, ಬೊಮ್ಮಾಯಿ ವಿರುದ್ಧ ಶೆಟ್ಟರ್ ಹೀಗೆ ಲಿಂಗಾಯತ ನಾಯಕರು ಕಚ್ಚಾಡುವಂತೆ ಮಾಡಿರುವ ನಿಮ್ಮ ಹಿಡನ್ ಅಜಂಡಾ ಏನು ಮನುವಾದಿಗಳೇ ಎಂದು ಬಿಜೆಪಿ ವಿರುದ್ಧ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments