ಬಿಜೆಪಿ ವಿರುದ್ಧ ಟ್ವೀಟ್ ನಲ್ಲಿ ವಾಗ್ದಾಳಿ –ಎಂ.ಬಿ. ಪಾಟೀಲ್

Webdunia
ಮಂಗಳವಾರ, 24 ಜನವರಿ 2023 (20:23 IST)
ಅಧಿಕಾರದಲ್ಲಿದ್ದಾಗ ಎಂ.ಬಿ ಪಾಟೀಲ್ ವೀರಶೈವ- ಲಿಂಗಾಯತರ ನಡುವೆ ಕಂದಕ ಸೃಷ್ಟಿಸಿದರೆಂಬ ಬಿಜೆಪಿ ಟ್ವೀಟ್ ಗೆ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ ಪಾಟೀಲ್ ತಿರುಗೇಟು ಕೊಟ್ಟಿದ್ದಾರೆ. ಬಳಸಿ ಬಿಸಾಡುವ ನಿಮ್ಮ ತಂತ್ರಕ್ಕೆ ಬಲಿಯಾಗದೇ ಉಳಿದವರುಂಟೇ . ನಿಮ್ಮದು ಬಳಸಿಕೊಂಡು ಬಿಸಾಡುವ ನೀತಿ.ಪಕ್ಷವನ್ನು ಕಟ್ಟಿ, ಅಧಿಕಾರಕ್ಕೆ ತಂದವರನ್ನು ಅವಮಾನಿಸಿ, ಜೈಲಿಗಟ್ಟಿ, ಅಧಿಕಾರ ಕಸಿದು ಅವರ ಮೇಲೆಲ್ಲಾ ರೇಡ್ ಭಾಗ್ಯ ಮಾಡಿಸಿದ ನಿಮ್ಮ ಲಿಂಗಾಯತ ಪ್ರೇಮ ಎಲ್ಲರಿಗೂ ತಿಳಿದಿದೆ. ಯಡಿಯೂರಪ್ಪ ವಿರುದ್ಧ ಯತ್ನಾಳ್, ಯತ್ನಾಳ್ ವಿರುದ್ಧ ನಿರಾಣಿ, ನಿರಾಣಿ ವಿರುದ್ಧ ಬೊಮ್ಮಾಯಿ, ಬೊಮ್ಮಾಯಿ ವಿರುದ್ಧ ಶೆಟ್ಟರ್ ಹೀಗೆ ಲಿಂಗಾಯತ ನಾಯಕರು ಕಚ್ಚಾಡುವಂತೆ ಮಾಡಿರುವ ನಿಮ್ಮ ಹಿಡನ್ ಅಜಂಡಾ ಏನು ಮನುವಾದಿಗಳೇ ಎಂದು ಬಿಜೆಪಿ ವಿರುದ್ಧ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹುಟ್ಟಿದ ಮಗು ಅಳಲೇ ಇಲ್ಲ: ವೈದ್ಯರು ಮಾಡಿದ ಕೆಲಸವೇನು ನೋಡಿ Video

ಅಬ್ದುಲ್ ಕಲಾಂರನ್ನು ನಮ್ಮ ಕಾಂಗ್ರೆಸ್ ರಾಷ್ಟ್ರಪತಿ ಮಾಡಿದ್ದು ಎಂದಿದ್ದ ಪ್ರದೀಪ್ ಈಶ್ವರ್: ಅಸಲಿ ವಿಚಾರವೇನು ನೋಡಿ

Karnataka Weather: ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ

ಕುಟುಂಬದ ಮಹಿಳೆಗೆ 2ಸಾವಿರ, ಪುರುಷರಿಗೆ ಉಚಿತ ಬಸ್ ಸೇವೆ: ಎಐಎಡಿಎಂಕೆ ಪ್ರಣಾಳಿಕೆ

ಬಿಯರ್ ಕುಡಿಯುತ್ತಾ ಬೈಕ್ ಚಾಲನೆ ಮಾಡಿದ ಮೂವರು ವೈದ್ಯರಿಗೆ ಬಿಗ್‌ಶಾಕ್‌

ಮುಂದಿನ ಸುದ್ದಿ
Show comments