Webdunia - Bharat's app for daily news and videos

Install App

ಸಚಿವ ಸದಾನಂದ ಗೌಡ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ನಡುವೆ ಟ್ವಿಟರ್ ವಾರ್

Webdunia
ಸೋಮವಾರ, 31 ಡಿಸೆಂಬರ್ 2018 (11:54 IST)
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಮಧ್ಯೆ ಟ್ವಿಟರ್ ನಲ್ಲಿ ವಾರ್ ಶುರುವಾಗಿದೆ.


ಕುದುರೆ ವ್ಯಾಪಾರಕ್ಕೆ ನಿಂತಿರುವ ಬಿಜೆಪಿ ಪ್ರತಿ ಶಾಸಕರಿಗೆ ರೂ.25 ರಿಂದ 30 ಕೋಟಿ ಹಣ ನೀಡಿ ಖರೀದಿಸಲು ಮುಂದಾಗಿದೆ. . ಅವರು ಭ್ರಷ್ಟಾಚಾರಿಗಳಲ್ಲದೇ ಇದ್ದರೆ ಇಷ್ಟು ದೊಡ್ಡ ಮೊತ್ತದ ಹಣ ಎಲ್ಲಿಂದ ಬರುತ್ತದೆ?  ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಸದಾನಂದ ಗೌಡ ಕುದುರೆ ಏರಲಾರದವನು ಧೀರನೂ ಅಲ್ಲ ಶೂರನೂ ಅಲ್ಲ. ನಿಮ್ಮ ಪಕ್ಷದ ಹುಳುಕು ಮುಚ್ಚಿ ಹಾಕಿಕ್ಕೊಳ್ಳಲು ಇದೊಂದು ಹೊಸ ಪ್ರಹಸನ ಎಂದು ಪ್ರತಿಕ್ರಿಯಿಸಿದ್ದರು.


ಇದಕ್ಕೆ ರಿಟ್ವೀಟ್ ಮಾಡಿದ ಸಿದ್ದರಾಮಯ್ಯ, ಎಷ್ಟೆಂದರೂ ನೀವು 11 ತಿಂಗಳಲ್ಲಿಯೇ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದು ಓಡಿ ಹೋದವರಲ್ಲವೇ ಅಂತ ಬರೆದು ಕೇಂದ್ರ ಸಚಿವರಿಗೆ ಟ್ಯಾಗ್ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ದಾಖಲೆ ಬರೆದ ಪರಿಶುದ್ಧ ಚಿನ್ನದ ಬೆಲೆ

ಎಲ್ಲದಕ್ಕೂ ಕೇಂದ್ರದ ಮೇಲೆ ಗೂಬೆ ಕೂರಿಸುವುದೇ ಕಾಂಗ್ರೆಸ್ ಕೆಲಸ: ಬಿವೈ ವಿಜಯೇಂದ್ರ

ಇಸ್ರೇಲ್, ಇರಾನ್ ಯುದ್ಧ ಆದ್ರೆ ಟೆನ್ಷನ್ ಪಾಕಿಸ್ತಾನಕ್ಕೆ: ಯಾಕೆ ಗೊತ್ತಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

ಮುಂದಿನ ಸುದ್ದಿ
Show comments