Webdunia - Bharat's app for daily news and videos

Install App

ಕೊರೋನಾ ಹರಡುವುದು ಜಿಹಾದಿಗಳ ತಂತ್ರವೇ? ಟ್ವಿಟರ್ ನಲ್ಲಿ ನಡೆದಿದೆ ಚರ್ಚೆ!

Webdunia
ಶುಕ್ರವಾರ, 3 ಏಪ್ರಿಲ್ 2020 (09:14 IST)
ನವದೆಹಲಿ: ದೇಶದಲ್ಲಿ ಇದವರೆಗೆ ಪತ್ತೆಯಾದ ಕೊರೋನಾ ಪ್ರಕರಣದಲ್ಲಿ ಹೆಚ್ಚಿನವರು ಒಂದು ಧರ್ಮಕ್ಕೆ ಸೇರಿದವರು. ಹೀಗಾಗಿ ಟ್ವಿಟರ್ ನಲ್ಲಿ ನಿನ್ನೆಯಿಡೀ ಸ್ವಾರಸ್ಯಕರ ಚರ್ಚೆ ನಡೆದಿದೆ.


ಭಾರತದಲ್ಲಿ ಅಲ್ಲೋಕಲ್ಲೋಲ ಸೃಷ್ಟಿಸಲು ಕೊರೋನಾವನ್ನು ಜಿಹಾದಿಗಳು ಅಸ್ತ್ರವಾಗಿ ಬಳಸುತ್ತಿದ್ದಾರೆ ಎಂದು ಟ್ವಿಟರಿಗರು ಆರೋಪಿಸಿದ್ದಾರೆ. ಬೇಕೆಂದೇ ಕೊರೋನಾ ರೋಗ ಅಂಟಿಸಿಕೊಂಡು ನೂರಾರು ಜನರಿಗೆ ಹರಡುವ ಮೂಲಕ ಹಲವು ಜನರ ಸಾವಿಗೆ ಕಾರಣ ಮಾಡುವುದು ಇವರ ಉದ್ದೇಶ ಎಂದು ಟ್ವಿಟರಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೇಕೆಂದೇ ಇವರು ರೂಲ್ಸ್ ಬ್ರೇಕ್ ಮಾಡುವುದು, ಕೊರೋನಾ ಇದ್ದರೂ ಸಾರ್ವಜನಿಕ ಸ್ಥಳಗಳಲ್ಲಿ ಓಡಾಡಿ ಸಮಾಜದಲ್ಲಿ ಮಾರಕ ರೋಗ ಹರಡಲು ತಂತ್ರ ಹೆಣೆದಿದ್ದಾರೆ ಎಂದು ಹಲವರು ಆರೋಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments