Webdunia - Bharat's app for daily news and videos

Install App

ಕೊರೋನಾ ಹರಡುವುದು ಜಿಹಾದಿಗಳ ತಂತ್ರವೇ? ಟ್ವಿಟರ್ ನಲ್ಲಿ ನಡೆದಿದೆ ಚರ್ಚೆ!

Webdunia
ಶುಕ್ರವಾರ, 3 ಏಪ್ರಿಲ್ 2020 (09:14 IST)
ನವದೆಹಲಿ: ದೇಶದಲ್ಲಿ ಇದವರೆಗೆ ಪತ್ತೆಯಾದ ಕೊರೋನಾ ಪ್ರಕರಣದಲ್ಲಿ ಹೆಚ್ಚಿನವರು ಒಂದು ಧರ್ಮಕ್ಕೆ ಸೇರಿದವರು. ಹೀಗಾಗಿ ಟ್ವಿಟರ್ ನಲ್ಲಿ ನಿನ್ನೆಯಿಡೀ ಸ್ವಾರಸ್ಯಕರ ಚರ್ಚೆ ನಡೆದಿದೆ.


ಭಾರತದಲ್ಲಿ ಅಲ್ಲೋಕಲ್ಲೋಲ ಸೃಷ್ಟಿಸಲು ಕೊರೋನಾವನ್ನು ಜಿಹಾದಿಗಳು ಅಸ್ತ್ರವಾಗಿ ಬಳಸುತ್ತಿದ್ದಾರೆ ಎಂದು ಟ್ವಿಟರಿಗರು ಆರೋಪಿಸಿದ್ದಾರೆ. ಬೇಕೆಂದೇ ಕೊರೋನಾ ರೋಗ ಅಂಟಿಸಿಕೊಂಡು ನೂರಾರು ಜನರಿಗೆ ಹರಡುವ ಮೂಲಕ ಹಲವು ಜನರ ಸಾವಿಗೆ ಕಾರಣ ಮಾಡುವುದು ಇವರ ಉದ್ದೇಶ ಎಂದು ಟ್ವಿಟರಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೇಕೆಂದೇ ಇವರು ರೂಲ್ಸ್ ಬ್ರೇಕ್ ಮಾಡುವುದು, ಕೊರೋನಾ ಇದ್ದರೂ ಸಾರ್ವಜನಿಕ ಸ್ಥಳಗಳಲ್ಲಿ ಓಡಾಡಿ ಸಮಾಜದಲ್ಲಿ ಮಾರಕ ರೋಗ ಹರಡಲು ತಂತ್ರ ಹೆಣೆದಿದ್ದಾರೆ ಎಂದು ಹಲವರು ಆರೋಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನ, ಬೆಳ್ಳಿ ಬೆಲೆ ಇಂದು ಶಾಕ್ ಆಗುವಂತಿದೆ

ಅವಧಿಗೂ ಮುನ್ನ ರಾಜೀನಾಮೆ ನೀಡಿದ ಉಪರಾಷ್ಟ್ರಪತಿಗಳು ಯಾರೆಲ್ಲಾ ಇಲ್ಲಿದೆ ಲಿಸ್ಟ್

ಹೆಣ್ಣು ಮಕ್ಕಳು ಬೇಗ ಮುಟ್ಟಾಗುತ್ತಿರುವುದು ಯಾಕೆ: ಖ್ಯಾತ ವೈದ್ಯೆ ಪದ್ಮಿನಿ ಪ್ರಸಾದ್ ಟಿಪ್ಸ್

ಇಂದಿನಿಂದ ಮೂರು ದಿನ ಯಾರ ಕೈಗೂ ಸಿಗಲ್ಲ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments