Webdunia - Bharat's app for daily news and videos

Install App

ಬಿಟ್ ಕಾಯಿನ್ ವಂಚನೆ ಪ್ರಕರಣ ಸಂಬಂಧ ಎಸ್ ಐಟಿಯಿಂದ ಇಬ್ಬರ ಬಂಧನ

geetha
ಶುಕ್ರವಾರ, 26 ಜನವರಿ 2024 (09:26 IST)
ಬೆಂಗಳೂರು-ಬಿಟ್ ಕಾಯಿನ್ ಪ್ರಕರಣ ತನಿಖೆಗೆ ಎಸ್ ಐ ಟಿ ತಂಡ ಸರ್ಕಾರ ರಚನೆ ಮಾಡಿದೆ.ಬಹುಕೋಟಿ ಬಿಟ್ ಕಾಯಿನ್ ವಂಚನೆ ಪ್ರಕರಣ ಸಂಬಂಧ ಎಸ್ ಐಟಿಯಿಂದ ಇಬ್ಬರ ಬಂಧನ ಮಾಡಲಾಗಿದೆ.ಮೂವರು ಪೊಲೀಸ್ ಅಧಿಕಾರಿಗಳಿಗೆ ನೊಟೀಸ್ ನೀಡಲಾಗಿದೆ.ಇನ್ಸ್ ಪೆಕ್ಟರ್ ಪ್ರಶಾಂತ್ ಬಾಬು, ಮತ್ತೊರ್ವ ಸಂತೋಷ್ ಎಂಬ ವ್ಯಕ್ತಿ ಬಂಧನವಾಗಿದೆ.

ಮೂವರಿಗೆ ವಿಚಾರಣೆ ಗೆ  ಹಾಜರಾಗುವಂತೆ ನೊಟೀಸ್ ನೀಡಿದ್ದು,ಎಸ್ ಐ ಟಿ ತಂಡದಿಂದ ಇಬ್ಬರ ಬಂಧನ ಮಾಡಲಾಗಿದೆ.ಲಕ್ಷ್ಮೀಕಾಂತ್ ಇನ್ಸ್ ಪೆಕ್ಟರ್ ,ಶ್ರೀಧರ್ ಪೂಜಾರಿ ಡಿವೈಎಸ್ ಪಿ,ಚಂದ್ರಾದರ ಇನ್ಸ್ ಪೆಕ್ಟರ್ ಗೆ ನೋಟಿಸ್  ಜಾರಿ ಮಾಡಿ ವಿಚಾರಣೆಗೆ ಹಾಜರ್ ಆಗುವಂತೆ ಸೂಚನೆ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕಾಂಗ್ರೆಸ್ ಅವಧಿಯಲ್ಲಿ ಮಿತಿಮೀರಿದೆ ಕಮಿಷನ್: ನಮ್ ಬಗ್ಗೆ ಸುಳ್ಳು ಸುದ್ದಿ ಹಬ್ಬಿದ್ರಿ ಆರ್ ಅಶೋಕ್ ಆಕ್ರೋಶ

ಗಣೇಶನ ಮೂರ್ತಿಯನ್ನು ಮನೆಯ ಯಾವ ದಿಕ್ಕಿನಲ್ಲಿ ಕೂರಿಸಬೇಕು ಇಲ್ಲಿದೆ ವಿವರ

ಥೈರಾಯ್ಡ್ ಇದ್ದರೆ ಜೀವನ ಪರ್ಯಂತ ಮಾತ್ರೆ ತೆಗೆದುಕೊಳ್ಳಬೇಕೇ: ಡಾ ಪದ್ಮಿನಿ ಪ್ರಸಾದ್ ಏನು ಹೇಳಿದ್ದರು

ಗಣೇಶ ಹಬ್ಬಕ್ಕೆ ಮತ್ತೆ ಬಂತು ಕಠಿಣ ರೂಲ್ಸ್: ಗಣೇಶನನ್ನು ಕೂರಿಸುವವರು ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments