ಬಿಟ್ ಕಾಯಿನ್ ವಂಚನೆ ಪ್ರಕರಣ ಸಂಬಂಧ ಎಸ್ ಐಟಿಯಿಂದ ಇಬ್ಬರ ಬಂಧನ

geetha
ಶುಕ್ರವಾರ, 26 ಜನವರಿ 2024 (09:26 IST)
ಬೆಂಗಳೂರು-ಬಿಟ್ ಕಾಯಿನ್ ಪ್ರಕರಣ ತನಿಖೆಗೆ ಎಸ್ ಐ ಟಿ ತಂಡ ಸರ್ಕಾರ ರಚನೆ ಮಾಡಿದೆ.ಬಹುಕೋಟಿ ಬಿಟ್ ಕಾಯಿನ್ ವಂಚನೆ ಪ್ರಕರಣ ಸಂಬಂಧ ಎಸ್ ಐಟಿಯಿಂದ ಇಬ್ಬರ ಬಂಧನ ಮಾಡಲಾಗಿದೆ.ಮೂವರು ಪೊಲೀಸ್ ಅಧಿಕಾರಿಗಳಿಗೆ ನೊಟೀಸ್ ನೀಡಲಾಗಿದೆ.ಇನ್ಸ್ ಪೆಕ್ಟರ್ ಪ್ರಶಾಂತ್ ಬಾಬು, ಮತ್ತೊರ್ವ ಸಂತೋಷ್ ಎಂಬ ವ್ಯಕ್ತಿ ಬಂಧನವಾಗಿದೆ.

ಮೂವರಿಗೆ ವಿಚಾರಣೆ ಗೆ  ಹಾಜರಾಗುವಂತೆ ನೊಟೀಸ್ ನೀಡಿದ್ದು,ಎಸ್ ಐ ಟಿ ತಂಡದಿಂದ ಇಬ್ಬರ ಬಂಧನ ಮಾಡಲಾಗಿದೆ.ಲಕ್ಷ್ಮೀಕಾಂತ್ ಇನ್ಸ್ ಪೆಕ್ಟರ್ ,ಶ್ರೀಧರ್ ಪೂಜಾರಿ ಡಿವೈಎಸ್ ಪಿ,ಚಂದ್ರಾದರ ಇನ್ಸ್ ಪೆಕ್ಟರ್ ಗೆ ನೋಟಿಸ್  ಜಾರಿ ಮಾಡಿ ವಿಚಾರಣೆಗೆ ಹಾಜರ್ ಆಗುವಂತೆ ಸೂಚನೆ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಸರ್ಟಿಫಿಕೇಟ್ ಪಡೆಯುವುದು ಹೇಗೆ, ಯಾವ ದಾಖಲೆಗಳು ಬೇಕು ಇಲ್ಲಿದೆ ಮಾಹಿತಿ

ಡಿಕೆ ಶಿವಕುಮಾರ್, ರಾಹುಲ್ ಗಾಂಧಿ, ಸೋನಿಯಾ ಗಾಂಧಿ ರಹಸ್ಯ ಮೀಟಿಂಗ್: ನಡೆದಿದ್ದೇನು

ರಾಹುಲ್ ಗಾಂಧಿ ವಿದೇಶ ಪ್ರವಾಸ ಇಂದಿನಿಂದ ಶುರು: ಕರ್ನಾಟಕದ ಕೈ ನಾಯಕರಿಗೆ ಟೆನ್ಷನ್

ರಸ್ತೆ ಮಾಡಿದ್ರೆ ಬಡವರು ಉದ್ದಾರ ಆಗ್ತಾರಾ: ಗೃಹಸಚಿವ ಡಾ ಜಿ ಪರಮೇಶ್ವರ್ ಉವಾಚ

ಪತ್ನಿ ಪಕ್ಕದಲ್ಲೇ ಶಾಮನೂರು ಶಿವಶಂಕರಪ್ಪ ಮಣ್ಣಿಗೆ: ಅಂತ್ಯಕ್ರಿಯೆ ಡೀಟೈಲ್ಸ್ ಇಲ್ಲಿದೆ

ಮುಂದಿನ ಸುದ್ದಿ
Show comments