Webdunia - Bharat's app for daily news and videos

Install App

ಸೇಂಟ್‌ ಮೇರಿಸ್‌ ದ್ವೀಪದಲ್ಲಿ ಸಮುದ್ರಪಾಲಾದ ಬೆಂಗಳೂರಿನ ಇಬ್ಬರು ವಿದ್ಯಾರ್ಥಿಗಳು

Webdunia
ಸೋಮವಾರ, 18 ಏಪ್ರಿಲ್ 2022 (16:25 IST)

ಪ್ರವಾಸಕ್ಕೆಂದು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿ ಹೋದ ಆಘಾತಕಾರಿ ಘಟನೆ ಉಡುಪಿಯ ಮಲ್ಪೆಯ ಸೇಂಟ್‌ ಮೇರಿಸ್‌ ದ್ವೀಪದಲ್ಲಿ ಸಂಭವಿಸಿದೆ.

ಬೆಂಗಳೂರಿನ ಜಿಕೆವಿಕೆ ವಿದ್ಯಾರ್ಥಿಗಳಾದ ಸತೀಶ್‌(೨೧) ಮತ್ತು ಸತೀಶ್‌ (೨೧) ಮೃತಪಟ್ಟ ದುರ್ದೈವಿಗಳು.

ಶೈಕ್ಷಣಿಕ ಪ್ರವಾಸದ ಹಿನ್ನೆಲೆಯಲ್ಲಿ ಜಿಕೆವಿಕೆ ವಿಶ್ವವಿದ್ಯಾಲಯದ ೬೮ ವಿದ್ಯಾರ್ಥಿಗಳು ಪ್ರವಾಸಕ್ಕೆ ತೆರಳಿದ್ದರು.

ಸೇಂಟ್‌ ಮೇರಿಸ್‌ ಐಲ್ಯಾಂಡ್‌ ನ ಸಮುದ್ರದಲ್ಲಿ ಲೈಫ್‌ ಜಾಕೆಟ್‌ ನಿಯಮ ಉಲ್ಲಂಘಿಸಿದ ವಿದ್ಯಾರ್ಥಿಗಳು ಸೆಲ್ಫಿ ತೆಗೆದುಕೊಳ್ಳಲು ಪ್ರಯತ್ನಿಸಿದಾಗ ಸಮುದ್ರದ ಅಲೆಗಳ ಹೊಡೆತಕ್ಕೆ ಸಮುದ್ರಪಾಲಾಗಿದ್ದಾರೆ ಎಂದು ಹೇಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments