Webdunia - Bharat's app for daily news and videos

Install App

ಡಿಕೆಶಿ ನೀಡಿದ್ದ ಔತಣಕೂಟದಲ್ಲಿ ಭಾಗಿಯಾಗಿದ್ದ ಬಿಜೆಪಿ ಶಾಸಕರು ವಿಧಾನಸಭೆಗೆ ಗೈರು

Webdunia
ಬುಧವಾರ, 11 ಜುಲೈ 2018 (12:06 IST)
ಬೆಂಗಳೂರು: ನಿನ್ನೆ ಕಾಂಗ್ರೆಸ್ ನಾಯಕ, ಸಚಿವ ಡಿಕೆ ಶಿವಕುಮಾರ್ ಆಯೋಜಿಸಿದ್ದ ಔತಣಕೂಟದಲ್ಲಿ ಪಾಲ್ಗೊಂಡು ಪಕ್ಷಕ್ಕೆ ಶಾಕ್ ಕೊಟ್ಟಿದ್ದ ಬಿಜೆಪಿ ಶಾಸಕರಾದ ಬಾಲಚಂದ್ರ ಜಾರಕಿಹೊಳಿ, ಗೂಳಿ ಹಟ್ಟಿ ಶೇಖರ್ ಇಂದು ಕಲಾಪಕ್ಕೂ ಗೈರಾಗಿದ್ದಾರೆ.

ನಿನ್ನೆ ರಾತ್ರಿ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಡಿಕೆ ಶಿವಕುಮಾರ್ ಜೆಡಿಎಸ್, ಕಾಂಗ್ರೆಸ್ ಸಚಿವರು, ಸಂಸದರು, ಶಾಸಕರಿಗೆ ಔತಣಕೂಟ ಏರ್ಪಡಿಸಿದ್ದರು. ವಿಶೇಷವೆಂದರೆ ಈ ಔತಣ ಕೂಟಕ್ಕೆ ಬಿಜೆಪಿಯ ಗೂಳಿ ಹಟ್ಟಿ ಶೇಖರ್ ಮತ್ತು ಬಾಲಚಂದ್ರ ಜಾರಕಿಹೊಳಿ ಆಗಮಿಸಿ ಕುತೂಹಲ ಮೂಡಿಸಿದ್ದರು.

ಈ ಹಿನ್ನಲೆಯಲ್ಲಿ ಇವರ ರಾಜಕೀಯ ನಡೆ ಬಗ್ಗೆ ಹಲವು ಊಹಾಪೋಹಗಳು ಎದ್ದಿದ್ದವು. ಅದರ ಬೆನ್ನಲ್ಲೇ ಇಂದು ವಿಧಾನಸಭೆ ಕಲಾಪಗಳಿಗೆ ಇಬ್ಬರೂ ಗೈರಾಗಿರುವುದು ಮತ್ತಷ್ಟು ಅನುಮಾನ ಮೂಡಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

22ಅಡಿ ಎತ್ತರದ, 3000ಕೆಜಿ ತೂಕದ ಗಣೇಶ ವಿಗ್ರಹವನ್ನು ಸ್ವಾಗತಿಸುವ ವೇಳೆ ಇದೆಂಥಾ ದುರಂತ, ಇಬ್ಬರು ಸಾವು, Video

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ, ರಾಜ್ಯದ ಯಾವ ಭಾಗಕ್ಕೆ ಪ್ರಭಾವ ಬೀರಲಿದೆ ಗೊತ್ತಾ

ರೈಲಿನಲ್ಲಿ ಹೊದಿಕೆಗೆ ಬೆಡ್‌ಶೀಟ್‌ ಕೊಟ್ರೆ ಈ ಮೂವರು ಏನ್ ಮಾಡಿದ್ರು, ನೋಡಿ Video

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ನಿವಾಸಕ್ಕೆ ಉದ್ಯಮಿ ಗೌತಮ್ ಅದಾನಿ ಭೇಟಿ: ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ

ಮಗುವಿಗೆ ಸಿರಪ್ ನೀಡುವ ವಿಚಾರದಲ್ಲಿ ದಂಪತಿ ನಡುವೆ ಜಗಳ, ಅಂತ್ಯವಾಗಿದ್ದು ಒಬ್ಬರ ಸಾವಿನಲ್ಲಿ

ಮುಂದಿನ ಸುದ್ದಿ
Show comments