Webdunia - Bharat's app for daily news and videos

Install App

ಗದಗದಲ್ಲಿ ಕೊಳವೆ ಬಾವಿಗೆ ಬಿದ್ದಿದ್ದ ಇಬ್ಬರ ಮೃತದೇಹ ಪತ್ತೆ

Webdunia
ಬುಧವಾರ, 12 ಏಪ್ರಿಲ್ 2017 (14:22 IST)
ಗದಗದಲ್ಲಿ ರೀಬೋರಿಂಗ್ ವೇಳೆ ಮಣ್ಣು ಕುಸಿದು ಕೊಳವೆ ಬಾವಿಗೆ ಬಿದ್ದಿದ್ದ ಇಬ್ಬರ ಮೃತದೇಹಗಳು ಪತ್ತೆಯಾಗಿವೆ. ಮಣ್ಣಿನಡಿ ಸಿಲುಕಿದ್ದ ಜಮೀನು ಮಾಲೀಕ ಶಂಕರಪ್ಪ(30) ಮತ್ತು ಮೇಸ್ತ್ರೀ ಬಸವರಾಜು(33) ಮೃತದೇಹಗಳನ್ನ ಹೊರತೆಗೆಯಲಾಗಿದೆ. ಸುಮಾರು 3 ಗಂಟೆಗಳ ಕಾರ್ಯಾಚರಣೆ ಬಳಿಕ ಅಗ್ನಿಶಾಮಕ ಸಿಬ್ಬಂದಿ ಮೃತದೇಹಗಳನ್ನ ಹೊರತೆಗೆದಿದ್ದಾರೆ. ರೋಣ ತಹಸೀಲ್ದಾರ್ ಶಿವಲಿಂಗ ಪ್ರಭು ವಾಲಿ ಖಚಿತಪಡಿಸಿದ್ದಾರೆ.

ಜಮೀನಿನಲ್ಲಿ ಬತ್ತಿಹೋಗಿದ್ದ ಕೊಳವೆ ಬಾವಿಯ ರೀಬೋರಿಂಗ್ ವೇಳೆ ಬೆಳಗ್ಗೆ ಈ ಅವಘಡ ಸಂಭವಿಸಿತ್ತು. ಮಣ್ಣಿನಡಿ ಸಿಲುಕಿದ್ದರಿಂದ ಉಸಿರಾಟಕ್ಕೆ ಆಸ್ಪದವೇ ಇರಲಿಲ್ಲ, ಹೀಗಾಗಿ, ಜೀವಂತವಾಗಿ ಹೊರತೆಗೆಯಲು ಸಾಧ್ಯವಾಗಲಿಲ್ಲ ಎಂದು ತಹಸೀಲ್ದಾರ್ ಹೇಳಿದ್ದಾರೆ.

ಅತ್ಯಂತ ವೇಗದ ಕಾರ್ಯಾಚರಣೆ ಇದಾಗಿದ್ದು, ಮೃತಪಟ್ಟಿರುವ ಶಂಕರಪ್ಪಗೆ ಮೂವರು ಮಕ್ಕಳಿದ್ದು, ಬಸವರಾಜುಗೆ ಇಬ್ಬರು ಮಕ್ಕಳಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments