ಗದಗದಲ್ಲಿ ಕೊಳವೆ ಬಾವಿಗೆ ಬಿದ್ದಿದ್ದ ಇಬ್ಬರ ಮೃತದೇಹ ಪತ್ತೆ

Webdunia
ಬುಧವಾರ, 12 ಏಪ್ರಿಲ್ 2017 (14:22 IST)
ಗದಗದಲ್ಲಿ ರೀಬೋರಿಂಗ್ ವೇಳೆ ಮಣ್ಣು ಕುಸಿದು ಕೊಳವೆ ಬಾವಿಗೆ ಬಿದ್ದಿದ್ದ ಇಬ್ಬರ ಮೃತದೇಹಗಳು ಪತ್ತೆಯಾಗಿವೆ. ಮಣ್ಣಿನಡಿ ಸಿಲುಕಿದ್ದ ಜಮೀನು ಮಾಲೀಕ ಶಂಕರಪ್ಪ(30) ಮತ್ತು ಮೇಸ್ತ್ರೀ ಬಸವರಾಜು(33) ಮೃತದೇಹಗಳನ್ನ ಹೊರತೆಗೆಯಲಾಗಿದೆ. ಸುಮಾರು 3 ಗಂಟೆಗಳ ಕಾರ್ಯಾಚರಣೆ ಬಳಿಕ ಅಗ್ನಿಶಾಮಕ ಸಿಬ್ಬಂದಿ ಮೃತದೇಹಗಳನ್ನ ಹೊರತೆಗೆದಿದ್ದಾರೆ. ರೋಣ ತಹಸೀಲ್ದಾರ್ ಶಿವಲಿಂಗ ಪ್ರಭು ವಾಲಿ ಖಚಿತಪಡಿಸಿದ್ದಾರೆ.

ಜಮೀನಿನಲ್ಲಿ ಬತ್ತಿಹೋಗಿದ್ದ ಕೊಳವೆ ಬಾವಿಯ ರೀಬೋರಿಂಗ್ ವೇಳೆ ಬೆಳಗ್ಗೆ ಈ ಅವಘಡ ಸಂಭವಿಸಿತ್ತು. ಮಣ್ಣಿನಡಿ ಸಿಲುಕಿದ್ದರಿಂದ ಉಸಿರಾಟಕ್ಕೆ ಆಸ್ಪದವೇ ಇರಲಿಲ್ಲ, ಹೀಗಾಗಿ, ಜೀವಂತವಾಗಿ ಹೊರತೆಗೆಯಲು ಸಾಧ್ಯವಾಗಲಿಲ್ಲ ಎಂದು ತಹಸೀಲ್ದಾರ್ ಹೇಳಿದ್ದಾರೆ.

ಅತ್ಯಂತ ವೇಗದ ಕಾರ್ಯಾಚರಣೆ ಇದಾಗಿದ್ದು, ಮೃತಪಟ್ಟಿರುವ ಶಂಕರಪ್ಪಗೆ ಮೂವರು ಮಕ್ಕಳಿದ್ದು, ಬಸವರಾಜುಗೆ ಇಬ್ಬರು ಮಕ್ಕಳಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಳಿಂಗ ಸರ್ಪವನ್ನು ಹಿಡಿಯಲು ಹೋದಾಗ ಉರಗ ತಜ್ಞನಿಗೇ ಏನು ಮಾಡ್ತು ನೋಡಿ: ಮೈ ನವಿರೇಳಿಸುವ ವಿಡಿಯೋ

ಮೀಸಲಾತಿ ಪರಿಗಣಿಸಿ, ಖಾಲಿ ಹುದ್ದೆ ಭರ್ತಿ ಮಾಡಿ: ರಾಜ್ಯ ಸರ್ಕಾರಕ್ಕೆ ಬಿವೈ ವಿಜಯೇಂದ್ರ ಒತ್ತಾಯ

ಓಮನ್‌ನಲ್ಲಿ ತೈಲ ಟ್ಯಾಂಕರ್‌ಗೆ ಇರಾನ್ ಕ್ಷಿಪಣಿ ಡಿಕ್ಕಿ ಬಳಿಕ ರಾಜಸ್ಥಾನದ ವ್ಯಕ್ತಿ ನಾಪತ್ತೆ

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಬೆಂಗಳೂರಿನಿಂದ ಹೊರಡಬೇಕಿದ್ದ 34 ವಿಮಾನಗಳು ರದ್ಧು

ಖಮೇನಿ ಹತ್ಯೆ ಖಂಡಿಸುವವರ ಬಗ್ಗೆ ಪರಮೇಶ್ವರ್‌ ಹೀಗಂದ್ರು

ಮುಂದಿನ ಸುದ್ದಿ
Show comments