Webdunia - Bharat's app for daily news and videos

Install App

ಹುಡುಗಿಗಾಗಿ ನಡುರಸ್ತೆಯಲ್ಲಿ ಹೊಡೆದಾಟ

Webdunia
ಶನಿವಾರ, 25 ನವೆಂಬರ್ 2017 (08:05 IST)
ಹಾಸನ: ಹಣ ಆಸ್ತಿಯ ವಿಷಯಕ್ಕಾಗಿ ಜನ ಹೊಡೆದಾಡುವುದನ್ನು ಎಲ್ಲಾ ಕಡೆ ನೋಡಿರುತ್ತೇವೆ. ಆದರೆ ಒಂದು ಹುಡುಗಿಯ ವಿಚಾರಕ್ಕೆ ನಡುರಸ್ತೆಯಲ್ಲಿ ಎರಡು ಗುಂಪುಗಳು ಹೊಡೆದಾಡಿದ ಘಟನೆಯೊಂದು ಹಾಸನದಲ್ಲಿ ನಡೆದಿದೆ.


ಹಾಸನ ಜಿಲ್ಲೆಯ ಅರಕಲಗೂಡು ಪಟ್ಟಣದ ಬಸ್ ನಿಲ್ದಾಣದಲ್ಲಿ ಇಬ್ಬರು ಹುಡುಗರು ಒಬ್ಬ ಹುಡುಗಿಯ ವಿಚಾರಕ್ಕೆ ಗುಂಪುಗಳ ಜತೆ ಸೇರಿ ಹೊಡೆದಾಡಿದರು. ಈ ಘಟನೆ ನಡೆದಿದ್ದು ಅವರ ಕಾಲೇಜಿನ ಸಮೀಪವಿರುವ ಬಸ್ ನಿಲ್ದಾಣದಲ್ಲಿ.


ನಡುರಸ್ತೆಯಲ್ಲಿ ಬಿಯರ್ ಬಾಟಲಿನಿಂದ ಹೊಡೆದಾಡುತ್ತಿರುವ ಕಾಲೇಜು ಹುಡುಗರನ್ನು ಕಂಡು ಸ್ಥಳೀಯರು ಆಗಮಿಸಿ ಜಗಳವನ್ನು ನಿಲ್ಲಿಸಿದರು. ಸ್ಥಳೀಯರ ಮಧ್ಯಸ್ಥಿಕೆಯಿಂದ ಭಾರಿ ಅನಾಹುತ ತಪ್ಪಿತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೋಲ್ಕತ್ತಾದಲ್ಲಿ ಹೊತ್ತಿ ಉರಿದ ಹೋಟೆಲ್‌ ಕಟ್ಟಡ: 15 ಮಂದಿ ಸಜೀವ ದಹನ, ಹಲವರಿಗೆ ಗಾಯ

ಶೀಘ್ರದಲ್ಲೇ ಮೂರು ತಿಂಗಳ ಗೃಹಲಕ್ಷ್ಮಿ ಹಣ ರಿಲೀಸ್‌: ಸಚಿವೆ ಹೆಬ್ಬಾಳ್ಕರ್ ಹೇಳಿದ್ದೇನು

ಭಾರತ ಬಿಟ್ಟು ತೊಲಗಿ ಆದೇಶ: ಅಟ್ಟಾರಿ-ವಾಘಾ ಗಡಿಯಲ್ಲಿ 786 ಪಾಕ್‌ ಪ್ರಜೆಗಳಿಗೆ ಗೇಟ್‌ಪಾಸ್‌

Karnataka Weather: ರಾಜ್ಯದ ಈ ಪ್ರದೇಶಗಳಲ್ಲಿ ಇಂದು ಮಳೆ ಬರುವುದು ಪಕ್ಕಾ

ಸಿಂಹಾದ್ರಿ ಅಪ್ಪಣ್ಣಸ್ವಾಮಿ ದೇವಸ್ಥಾನದಲ್ಲಿ ಚಂದನೋತ್ಸವಂ ವೇಳೆ ಗೋಡೆ ಕುಸಿದು ಎಂಟು ಭಕ್ತರು ಸಾವು

ಮುಂದಿನ ಸುದ್ದಿ
Show comments