Webdunia - Bharat's app for daily news and videos

Install App

ಹುಡುಗಿಗಾಗಿ ನಡುರಸ್ತೆಯಲ್ಲಿ ಹೊಡೆದಾಟ

Webdunia
ಶನಿವಾರ, 25 ನವೆಂಬರ್ 2017 (08:05 IST)
ಹಾಸನ: ಹಣ ಆಸ್ತಿಯ ವಿಷಯಕ್ಕಾಗಿ ಜನ ಹೊಡೆದಾಡುವುದನ್ನು ಎಲ್ಲಾ ಕಡೆ ನೋಡಿರುತ್ತೇವೆ. ಆದರೆ ಒಂದು ಹುಡುಗಿಯ ವಿಚಾರಕ್ಕೆ ನಡುರಸ್ತೆಯಲ್ಲಿ ಎರಡು ಗುಂಪುಗಳು ಹೊಡೆದಾಡಿದ ಘಟನೆಯೊಂದು ಹಾಸನದಲ್ಲಿ ನಡೆದಿದೆ.


ಹಾಸನ ಜಿಲ್ಲೆಯ ಅರಕಲಗೂಡು ಪಟ್ಟಣದ ಬಸ್ ನಿಲ್ದಾಣದಲ್ಲಿ ಇಬ್ಬರು ಹುಡುಗರು ಒಬ್ಬ ಹುಡುಗಿಯ ವಿಚಾರಕ್ಕೆ ಗುಂಪುಗಳ ಜತೆ ಸೇರಿ ಹೊಡೆದಾಡಿದರು. ಈ ಘಟನೆ ನಡೆದಿದ್ದು ಅವರ ಕಾಲೇಜಿನ ಸಮೀಪವಿರುವ ಬಸ್ ನಿಲ್ದಾಣದಲ್ಲಿ.


ನಡುರಸ್ತೆಯಲ್ಲಿ ಬಿಯರ್ ಬಾಟಲಿನಿಂದ ಹೊಡೆದಾಡುತ್ತಿರುವ ಕಾಲೇಜು ಹುಡುಗರನ್ನು ಕಂಡು ಸ್ಥಳೀಯರು ಆಗಮಿಸಿ ಜಗಳವನ್ನು ನಿಲ್ಲಿಸಿದರು. ಸ್ಥಳೀಯರ ಮಧ್ಯಸ್ಥಿಕೆಯಿಂದ ಭಾರಿ ಅನಾಹುತ ತಪ್ಪಿತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments