Webdunia - Bharat's app for daily news and videos

Install App

ಕ್ವಾರಿಯಲ್ಲಿ ಈಜಲು ಹೋದ ಇಬ್ಬರು ಬಾಲಕರು ನೀರುಪಾಲು

Webdunia
ಬುಧವಾರ, 31 ಮೇ 2023 (19:32 IST)
ಕ್ವಾರಿಯಲ್ಲಿ ಈಜಲು ಹೋದ ಇಬ್ಬರು ಬಾಲಕರು ನೀರುಪಾಲಾಗಿರುವ ಘಟನೆ ಆನೇಕಲ್ ನ ಹುಲಿಮಂಗಲದ ಕ್ವಾರಿಯಲ್ಲಿ ನಡೆದಿದೆ ‌ಹಾಸನ ಮೂಲದ ತೀರ್ತೇಶ್ (12) ಫೈಸಲ್ ಖಾನ್ 14 ಮೃತ ಬಾಲಕರು,ಎಲೆಕ್ಟ್ರಾನಿಕ್ ಸಿಟಿ ಬಳಿಯ ಮಾರಗೊಂಡನ ಹಳ್ಳಿ ಯಲ್ಲಿ ವಾಸವಾಗಿದ್ದರು.ನೆನ್ನೆ ಸಂಜೆ 5 ಗಂಟೆಯಲ್ಲಿ ಈಜಲು ಬಾಲಕರು ಹೋಗಿದ್ರು.ಇನ್ನೂ ಮೃತ ದೇಹಗಳಿಗಾಗಿ ಅಗ್ನಿಶಾಮಕ ದಳದ‌ ಸಿಬ್ಬಂದಿ ಶೋಧ ನಡೆಸ್ತಿದ್ದು,ಹೆಬ್ಬಗೋಡಿ ಪೋಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ..
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments