Webdunia - Bharat's app for daily news and videos

Install App

ಸಹೋದರಿಯ ಜೊತೆ ಅನುಚಿತವಾಗಿ ವರ್ತಿಸಬೇಡಿ ಎಂದವನಿಗೆ ಕೊನೆಗೆ ಆಗಿದ್ದೇನು?

Webdunia
ಮಂಗಳವಾರ, 8 ಸೆಪ್ಟಂಬರ್ 2020 (08:17 IST)
ಗದಗ : ತನ್ನ ಸಹೋದರಿಯ ಜೊತೆ ಅನುಚಿತವಾಗಿ ವರ್ತಿಸಬೇಡಿ ಎಂದ ಯುವಕನನ್ನು ಸೋದರರಿಬ್ಬರು ಸೇರಿ ಕೊಲೆ ಮಾಡಿದ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕಲಕೇರಿ ಗ್ರಾಮದಲ್ಲಿ ನಡೆದಿದೆ.

ಮುಸ್ತಾಕ್ ಅಲಿ ನದಾಫ್(23)ಕೊಲೆಯಾದ ವ್ಯಕ್ತಿ. ದಾವಲ್ ಸಾಬ್ ಮತ್ತು ಮಹ್ಮದ್ ಅಲಿ  ಕೊಲೆ ಮಾಡಿದ ಸಹೋದರರು. ಸೋದರರಿಬ್ಬರು ಸೇರಿ ಯುವತಿಯೊಬ್ಬಳಿಗೆ ಚುಡಾಯಿಸುತ್ತಿದ್ದರು. ಈ ಹಿನ್ನಲೆಯಲ್ಲಿ ಯುವತಿಯ ಸಹೋದರ ಈ ಯುವಕರಿಬ್ಬರ ಬಳಿ ಬಂದು ಎಚ್ಚರಿಕೆ ನೀಡಿದ್ದಾನೆ. ಇದರಿಂದ ಅವರ ನಡುವೆ ಜಗಳ ನಡೆದು ಇಬ್ಬರು ಸೇರಿ ಯುವಕನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. 

ಈ ಬಗ್ಗೆ ಗದಗ ಜಿಲ್ಲೆಯ ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳಿಬ್ಬರನ್ನು ಪೊಲೀಸರು ಬಂಧಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments