Webdunia - Bharat's app for daily news and videos

Install App

ತಮ್ಮದಲ್ಲದ ತಪ್ಪಿಗೆ ಇಬ್ಬರು ಮಕ್ಕಳು ಬಲಿ!

Webdunia
ಸೋಮವಾರ, 3 ಜೂನ್ 2019 (15:49 IST)
ತಮ್ಮದಲ್ಲದ ತಪ್ಪಿಗೆ ಇನ್ನೂ ಬಾಳಿ ಬದುಕಬೇಕಿದ್ದ ಮಕ್ಕಳಿಬ್ಬರು ಸಾವನ್ನಪ್ಪಿರುವ ಮನಕಲುಕುವ ಘಟನೆ ನಡೆದಿದೆ.

ಹಾವು ಕಚ್ಚಿ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಚಿಕ್ಕಕಡಬೂರು ಗ್ರಾಮದಲ್ಲಿ ಜರುಗಿದೆ.

ಹಾವು ಕಚ್ಚಿ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ಸಿಂಧನೂರು ತಾಲೂಕಿನ ಚಿಕ್ಕಕಡಬೂರು ಗ್ರಾಮದಲ್ಲಿ ಜರುಗಿದೆ. ಮೃತ ಮಕ್ಕಳನ್ನ ಕಾವ್ಯ ಅಂಬಣ್ಣ (9), ಮತ್ತು ಮಲ್ಲಪ್ಪ ಅಂಬಣ್ಣ (7) ಎಂದು ಗುರುತಿಸಲಾಗಿದೆ.

ಮನೆಯ ಮುಂದೆ ಮಲಗಿದ್ದ ವೇಳೆ ಬೆಳಗ್ಗೆ ಹಾವು ಕಚ್ಚಿ ಮಕ್ಕಳು ಸಾವನ್ನಪ್ಪಿದ್ದಾರೆ.

ತಕ್ಷಣಕ್ಕೆ ಆಸ್ಪತ್ರೆಗೆ ಮಕ್ಕಳನ್ನು ಕೊಂಡೊಯ್ಯಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗಿದೆ ಮೃತಪಟ್ಟಿದ್ದಾರೆ. ಮಕ್ಕಳನ್ನ ಕಳೆದುಕೊಂಡು ಹೆತ್ತವರ ಆಕ್ರಂದನ ಮುಗಿಲು ಮುಟ್ಟಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿಯೇ ಪತಿಯನ್ನು ಕೊಲ್ಲುವಷ್ಟು ಕ್ರೂರಿಯಾಗುವುದು ಯಾಕೆ

Siddaramaiah: ಹೈಕಮಾಂಡ್ ಹೇಳಿದ್ದಕ್ಕೆ ಹೊಸದಾಗಿ ಜಾತಿಗಣತಿ: 150 ಕೋಟಿ ದಂಡ ಆಯ್ತು ಎಂದ ನೆಟ್ಟಿಗರು

Karnataka Weather: ಇಂದು ಭಾರೀ ಮಳೆ ಗ್ಯಾರಂಟಿ, ಯಾವೆಲ್ಲಾ ಜಿಲ್ಲೆಗೆ ನೋಡಿ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

ಮುಂದಿನ ಸುದ್ದಿ
Show comments