Webdunia - Bharat's app for daily news and videos

Install App

ತಮ್ಮದಲ್ಲದ ತಪ್ಪಿಗೆ ಇಬ್ಬರು ಮಕ್ಕಳು ಬಲಿ!

Webdunia
ಸೋಮವಾರ, 3 ಜೂನ್ 2019 (15:49 IST)
ತಮ್ಮದಲ್ಲದ ತಪ್ಪಿಗೆ ಇನ್ನೂ ಬಾಳಿ ಬದುಕಬೇಕಿದ್ದ ಮಕ್ಕಳಿಬ್ಬರು ಸಾವನ್ನಪ್ಪಿರುವ ಮನಕಲುಕುವ ಘಟನೆ ನಡೆದಿದೆ.

ಹಾವು ಕಚ್ಚಿ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಚಿಕ್ಕಕಡಬೂರು ಗ್ರಾಮದಲ್ಲಿ ಜರುಗಿದೆ.

ಹಾವು ಕಚ್ಚಿ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ಸಿಂಧನೂರು ತಾಲೂಕಿನ ಚಿಕ್ಕಕಡಬೂರು ಗ್ರಾಮದಲ್ಲಿ ಜರುಗಿದೆ. ಮೃತ ಮಕ್ಕಳನ್ನ ಕಾವ್ಯ ಅಂಬಣ್ಣ (9), ಮತ್ತು ಮಲ್ಲಪ್ಪ ಅಂಬಣ್ಣ (7) ಎಂದು ಗುರುತಿಸಲಾಗಿದೆ.

ಮನೆಯ ಮುಂದೆ ಮಲಗಿದ್ದ ವೇಳೆ ಬೆಳಗ್ಗೆ ಹಾವು ಕಚ್ಚಿ ಮಕ್ಕಳು ಸಾವನ್ನಪ್ಪಿದ್ದಾರೆ.

ತಕ್ಷಣಕ್ಕೆ ಆಸ್ಪತ್ರೆಗೆ ಮಕ್ಕಳನ್ನು ಕೊಂಡೊಯ್ಯಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗಿದೆ ಮೃತಪಟ್ಟಿದ್ದಾರೆ. ಮಕ್ಕಳನ್ನ ಕಳೆದುಕೊಂಡು ಹೆತ್ತವರ ಆಕ್ರಂದನ ಮುಗಿಲು ಮುಟ್ಟಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments