Webdunia - Bharat's app for daily news and videos

Install App

ಗೂಡ್ಸ್ ವಾಹನ ಡಿಕ್ಕಿಯಾಗಿ ಮಕ್ಕಳಿಬ್ಬರ ದುರ್ಮರಣ!

Webdunia
ಗುರುವಾರ, 10 ಆಗಸ್ಟ್ 2023 (09:09 IST)
ರಾಮನಗರ : ಗೂಡ್ಸ್ ವಾಹನ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಇಬ್ಬರು ಮಕ್ಕಳು ಸಾವಿಗೀಡಾಗಿದ್ದಾರೆ.

ರಾಮನಗರ ತಾಲೂಕಿನ ಲಕ್ಷ್ಮೀಪುರ ಗ್ರಾಮದ ಬಳಿ ಟ್ಯೂಶನ್ ಮುಗಿಸಿ ಮನೆಗೆ ಹೊಗುತ್ತಿದ್ದಾಗ ಮಕ್ಕಳಿಗೆ ಗೂಡ್ಸ್ ವಾಹನ ಡಿಕ್ಕಿ ಹೊಡೆದಿತ್ತು. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಐವರು ಮಕ್ಕಳನ್ನ ರಾಮನಗರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆ ಕೊಡಿಸಲಾಗ್ತಿತ್ತು.

ಆದರೆ ಚಿಕಿತ್ಸೆ ಫಲಿಸದೇ ರೋಹಿತ್ (5), ಶಾಲಿನಿ (8) ಮೃತಪಟ್ಟಿದ್ದಾರೆ. ಉಳಿದ ಸುಚಿತ್, ಗೌತಮಿ, ಲೇಖನಗೆ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಆಸ್ಪತ್ರೆಗೆ ಎಎಸ್ಪಿ ಸುರೇಶ್ ಭೇಟಿ, ಅಪಘಾತದ ಕುರಿತು ಮಾಹಿತಿ ಸಂಗ್ರಹಿಸಿದ್ದಾರೆ.   ಮಕ್ಕಳಿಗೆ ಗುದ್ದಿ ಎಸ್ಕೇಪ್ ಆಗಿದ್ದ ಗೂಡ್ಸ್ ವಾಹನ ಚಾಲಕ ತನ್ನ ವಾಹನವನ್ನ ಬೇರೆಡೆ ನಿಲ್ಲಿಸಿ ಎಸ್ಕೇಪ್ ಆಗಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments