Webdunia - Bharat's app for daily news and videos

Install App

ಇಬ್ಬರು ಮಾಜಿ ಶಾಸಕರು ಜೆಡಿಎಸ್‌ಗೆ ಸೇರ್ಪಡೆ

Webdunia
ಸೋಮವಾರ, 10 ಏಪ್ರಿಲ್ 2017 (13:47 IST)
ಮಾಜಿ ಶಾಸಕರಾದ ಎಲ್.ಆರ್.ಶಿವರಾಮೇಗೌಡ ಮತ್ತು ಸುರೇಶ್ ಗೌಡ ಇಂದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
 
ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಪಕ್ಷಕ್ಕೆ ಆಗಮಿಸಿದ ನಾಯಕರಿಗೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಶಾಲು, ಹೂಗುಚ್ಚ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.
 
ಜೆಡಿಎಸ್ ಪಕ್ಷದ ವರಿಷ್ಠ ಎಚ್‌.ಡಿ.ದೇವೇಗೌಡ, ಸಂಸದ ಪುಟ್ಟರಾಜು, ಪರಿಷತ್ ಉಪಸಭಾಪತಿ ಮರಿತಿಬ್ಬೆಗೌಡ ಸೇರಿದಂತೆ ಇತರ ಮುಖಂಡರ ಸಮ್ಮುಖದಲ್ಲಿ ಎಲ್.ಆರ್.ಶಿವರಾಮೇಗೌಡ ಮತ್ತು ಸುರೇಶ್ ಗೌಡ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. 
 
ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ 224 ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಪಕ್ಷವನ್ನು ಅಧಿಕಾರಕ್ಕೆ ತರುವುದು ನಮ್ಮ ಗುರಿಯಾಗಿದೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ. 
 
 ಇಬ್ಬರು ಮಾಜಿ ಶಾಸಕರು ಜೆಡಿಎಸ್‌ಗೆ ಸೇರ್ಪಡೆ
Two congress Ex- MLA's joined jds party
ಜೆಡಿಎಸ್ ಪಕ್ಷ, ಎಚ್.ಡಿ.ದೇವೇಗೌಡ, ಕುಮಾರಸ್ವಾಮಿ, jds party, h.d.devegowda, kumarswamy,   
 
ಮಂಡ್ಯ: ಮಾಜಿ ಶಾಸಕರಾದ ಎಲ್.ಆರ್.ಶಿವರಾಮೇಗೌಡ ಮತ್ತು ಸುರೇಶ್ ಗೌಡ ಇಂದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
 
ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಪಕ್ಷಕ್ಕೆ ಆಗಮಿಸಿದ ನಾಯಕರಿಗೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಶಾಲು, ಹೂಗುಚ್ಚ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.
 
ಜೆಡಿಎಸ್ ಪಕ್ಷದ ವರಿಷ್ಠ ಎಚ್‌.ಡಿ.ದೇವೇಗೌಡ, ಸಂಸದ ಪುಟ್ಟರಾಜು, ಪರಿಷತ್ ಉಪಸಭಾಪತಿ ಮರಿತಿಬ್ಬೆಗೌಡ ಸೇರಿದಂತೆ ಇತರ ಮುಖಂಡರ ಸಮ್ಮುಖದಲ್ಲಿ ಎಲ್.ಆರ್.ಶಿವರಾಮೇಗೌಡ ಮತ್ತು ಸುರೇಶ್ ಗೌಡ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. 
 
ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ 224 ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಪಕ್ಷವನ್ನು ಅಧಿಕಾರಕ್ಕೆ ತರುವುದು ನಮ್ಮ ಗುರಿಯಾಗಿದೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.  

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇರಾನ್ ದಾಳಿ ಬೆನ್ನಲ್ಲೇ ಅಮೆರಿಕ ಪ್ರವಾಸ ಕೈಗೊಂಡ ಇಸ್ರೇಲ್‌ ಪ್ರಧಾನಿ ನೆತನ್ಯಾಹು

ಬೆಲೆ ಏರಿಕೆಯ ಮಧ್ಯೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ₹58.50ಕಡಿತ

ಕೈಲಾಗದವನು ಮೈಪರಚಿಕೊಂಡ, ಕೋವಿಡ್ ಲಸಿಕೆ ಬಿಜೆಪಿ ಲಸಿಕೆಯಲ್ಲ: ಸಿಎಂಗೆ ಟಾಂಗ್ ಕೊಟ್ಟ ಆರ್‌ ಅಶೋಕ್‌

ಏರ್‌ ಇಂಡಿಯಾ ವಿಮಾನ ದುರಂತ: ವಾರದೊಳಗೆ ಪ್ರಾಥಮಿಕ ವರದಿ ಹೊರಬೀಳುವ ಸಾಧ್ಯತೆ

ತಮ್ಮ ವಶದಲ್ಲಿರುವ ಕೈದಿಗಳು, ಮೀನುಗಾರರ ಪಟ್ಟಿ ವಿನಿಮಯ ಮಾಡಿಕೊಂಡ ಭಾರತ, ಪಾಕಿಸ್ತಾನ

ಮುಂದಿನ ಸುದ್ದಿ
Show comments