Webdunia - Bharat's app for daily news and videos

Install App

ಎರಡು ದಿನ ಬೊಮ್ಮಾಯಿ ತಿರುಪತಿಗೆ ಪ್ರವಾಸ

Webdunia
ಶುಕ್ರವಾರ, 12 ನವೆಂಬರ್ 2021 (16:44 IST)
ಇದೇ ಭಾನುವಾರ ಸಿಎಂ ಬಸವರಾಜ್ ಬೊಮ್ಮಾಯಿ ತಿರುಪತಿಗೆ ತೆರಳಲಿದ್ದಾರೆ. ಎರಡು ದಿನಗಳ ಕಾಲ ತಿರುಪತಿ-ತಿರುಮಲ ಪ್ರವಾಸ ಕೈಗೊಂಡಿದ್ದಾರೆ.
ಭಾನುವಾರ ವೆಂಕಟರಮಣನ ಮೊರೆ ಹೋಗುತ್ತಿರುವ ಸಿಎಂ ಬೊಮ್ಮಾಯಿ, ಕಳೆದ ತಿಂಗಳೆ ಸಿಎಂ ತಿರುಪತಿ ಪ್ರವಾಸ ಮಾಡಬೇಕಿತ್ತು, ಟಿಟಿಡಿ ಕನ್ನಡ ಚಾನಲ್ ಉದ್ಘಾಟನೆ ಮಾಡಬೇಕಿತ್ತು. ಆದ್ರೆ, ಅನಿವಾರ್ಯ ಕಾರಣಗಳಿಗೆ ತಿರುಪತಿ ಪ್ರವಾಸ ಮುಂದೂಡಲಾಗಿತ್ತು. ಇದೀಗ ಇದೇ ತಿಂಗಳ 14,15ರಂದು ತಿರುಪತಿ ಪ್ರವಾಸಕ್ಕೆ ಮುಂದಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments