Webdunia - Bharat's app for daily news and videos

Install App

ರಾಜ್ಯದಲ್ಲಿ ಎರಡು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

Webdunia
ಸೋಮವಾರ, 23 ಆಗಸ್ಟ್ 2021 (20:50 IST)
ನೈರುತ್ಯ ಬಂಗಾಳ ಉಪಸಾಗರದ ತಮಿಳುನಾಡಿನ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಇದರ ಪ್ರಭಾವದಿಂದ ಆ.26 ಮತ್ತು 27ರಂದು ಕರಾವಳಿ ಮತ್ತು ಒಳನಾಡಿನಲ್ಲಿ ಗುಡುಗು ಸಹಿತ ವ್ಯಾಪ
ಕ ಮಳೆಯಾಗುವ ಸಾಧ್ಯತೆಯಿದೆ.
 
ಆ.24ರಿಂದ 25ರವರೆಗೆ ಕರಾವಳಿ ಮತ್ತು ಒಳನಾಡಿನ ಎಲ್ಲ ಸ್ಥಳಗಳಲ್ಲಿ ವ್ಯಾಾಪಕ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಆ.24 ಮತ್ತು 25ರಂದು ಕೆಲವು ಕಡೆ ಹಗುರದಿಂದ ಸಾಧಾರಣವಾಗಿ ಮಳೆಯಾಗುವ ನಿರೀಕ್ಷೆಯಿದೆ. ಆ.26 ಮತ್ತು 27ರಂದು ಬಹುತೇಕ ಎಲ್ಲ ಸ್ಥಳಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. 
 
ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳ ವರೆಗೆ ಮಳೆಯಾಗುವ ಹೆಚ್ಚಿನ ನಿರೀಕ್ಷೆಯಿದೆ. ಗರಿಷ್ಠ ಉಷ್ಣಾಂಶ 28 ಹಾಗೂ ಕನಿಷ್ಠ ಉಷ್ಣಾಂಶ 20 ಡಿ.ಸೆ. ಇರಲಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.
 
ರಾಜ್ಯಾದ್ಯಂತ ಸೋಮವಾರ ನೈರುತ್ಯ ಮುಂಗಾರು ಚುರುಕಾಗಿತ್ತು. ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಿದ್ದು, ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಬಹುತೇಕ ಎಲ್ಲ ಸ್ಥಳಗಳಲ್ಲಿ ಮಳೆಯಾಗಿದೆ. ಮುಖ್ಯವಾಗಿ ಬಾಗಲಕೋಟೆಯಲ್ಲಿ 7 ಸೆಂ.ಮೀ., ಗದಗ ಜಿಲ್ಲೆಯ ನರಗುಂದದಲ್ಲಿ 6 ಸೆಂ.ಮೀ. ಹಾಗೂ ದಾವಣಗೆರೆಯಲ್ಲಿ 5 ಸೆಂ.ಮೀ. ಮಳೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಎಸ್‌ಐಆರ್‌, ರಾಜ್ಯದಲ್ಲಿ 43.81 ಲಕ್ಷಕ್ಕೂ ಹೆಚ್ಚು ನೋಟಿಸ್‌ ಸಿದ್ಧ

ಇನ್ಮುಂದೆ ಸರ್ಕಾರಿ ಕುಂದುಕೊರತೆಗಳ ಪರಿಹಾರಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಅಲೆಯುವ ಅಗತ್ಯ

ದಹಿ ಹಂಡಿ ಸಂಭ್ರಮಾಚರಣೆ ವೇಳೆ ಇದೆಂಥಾ ಅವಘಡ, ಮಹಿಳೆ ಸಾವು, 22 ಗೋವಿಂದರಿಗೆ ಗಾಯ

ಭಜನಾ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವಾಗಲೇ ಹೃದಯಾಘಾತ, 38ವರ್ಷದ ವ್ಯಕ್ತಿ ಸಾವು

ಮುಂದಿನ ಸುದ್ದಿ
Show comments