ಮದ್ಯ ಸಿಗದೆ ಇಂದು ಒಂದೇ ದಿನ ಇಬ್ಬರು ಕುಡುಕರು ಆತ್ಮಹತ್ಯೆಗೆ ಶರಣು

Webdunia
ಶುಕ್ರವಾರ, 3 ಏಪ್ರಿಲ್ 2020 (11:31 IST)
ಬೆಂಗಳೂರು : ಲಾಕ್ ಡೌನ್ ಹಿನ್ನಲೆಯಲ್ಲಿ ಮದ್ಯ ಸಿಗದೆ ಕುಡುಕರು ಆತ್ಮಹತ್ಯೆಗೆ ಶರಣಾಗುತ್ತಿದ್ದು, ಇಂದು ಒಂದೇ ದಿನದಲ್ಲಿ ಇಬ್ಬರು ಕುಡುಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಎಣ್ಣೆ ಸಿಗಲಿಲ್ಲ ಎಂದು ಚಿಕ್ಕಮಗಳೂರಿನಲ್ಲಿ ಕುಡುಕನೊಬ್ಬ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹಾಗೇ ದಾವಣಗೆರೆಯಲ್ಲಿ ಕುಡುಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

 

ಈವರೆಗೆ ರಾಜ್ಯದಲ್ಲಿ 18 ಮಂದಿ ಕುಡುಕರು ಮದ್ಯ ಸಿಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಲಾಕ್ ಡೌನ್ ನಿಂದ ಆಹಾರ ಸಿಗದೆ ಜನರು ಪರದಾಡುತ್ತಿದ್ದರೆ ಕುಡುಕರು ಮಾತ್ರ ಮದ್ಯಕ್ಕಾಗಿ ಆತ್ಮಹತ್ಯೆ ಮಾಡಿಕೊಳ್ಲುತ್ತಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ, ಆರ್‌ಎಸ್‌ಎಸ್‌ ಕುರಿತು ಪ್ರಚೋದನಾಕಾರಿ ಭಾಷಣ: ಖರ್ಗೆ ಬಂಧನಕ್ಕೆ ಆಗ್ರಹ

ಶಾರ್ಟ್‌ಕಟ್ ತಂದ ಆಪತ್ತು: ಬಾವಿ ಕಾರು ಉರುಳಿಬಿದ್ದು ಒಂದೇ ಕುಟುಂಬದ ಒಂಬತ್ತು ಮಂದಿ ಸಾವು

ಖಾಸಗಿ ವಿಡಿಯೋ ಹರಿಬಿಡುವುದಾಗಿ ಬೆದರಿಕೆ: ಬಸವಜಯ ಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ ದೂರು

ಪಂಚರಾಜ್ಯಗಳಲ್ಲಿ ಹೆಚ್ಚಿನ ಚುನಾವಣಾ ಕಾವು: ಮತಗಟ್ಟೆ ‌ಸಮೀಕ್ಷೆ ಪ್ರಸಾರಕ್ಕೆ ಚುನಾವಣಾ ಆಯೋಗ ಬ್ರೇಕ್‌

ಮುಂದಿನ ಸುದ್ದಿ
Show comments