Webdunia - Bharat's app for daily news and videos

Install App

ಮದ್ಯ ಸಿಗದೆ ಇಂದು ಒಂದೇ ದಿನ ಇಬ್ಬರು ಕುಡುಕರು ಆತ್ಮಹತ್ಯೆಗೆ ಶರಣು

Webdunia
ಶುಕ್ರವಾರ, 3 ಏಪ್ರಿಲ್ 2020 (11:31 IST)
ಬೆಂಗಳೂರು : ಲಾಕ್ ಡೌನ್ ಹಿನ್ನಲೆಯಲ್ಲಿ ಮದ್ಯ ಸಿಗದೆ ಕುಡುಕರು ಆತ್ಮಹತ್ಯೆಗೆ ಶರಣಾಗುತ್ತಿದ್ದು, ಇಂದು ಒಂದೇ ದಿನದಲ್ಲಿ ಇಬ್ಬರು ಕುಡುಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಎಣ್ಣೆ ಸಿಗಲಿಲ್ಲ ಎಂದು ಚಿಕ್ಕಮಗಳೂರಿನಲ್ಲಿ ಕುಡುಕನೊಬ್ಬ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹಾಗೇ ದಾವಣಗೆರೆಯಲ್ಲಿ ಕುಡುಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

 

ಈವರೆಗೆ ರಾಜ್ಯದಲ್ಲಿ 18 ಮಂದಿ ಕುಡುಕರು ಮದ್ಯ ಸಿಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಲಾಕ್ ಡೌನ್ ನಿಂದ ಆಹಾರ ಸಿಗದೆ ಜನರು ಪರದಾಡುತ್ತಿದ್ದರೆ ಕುಡುಕರು ಮಾತ್ರ ಮದ್ಯಕ್ಕಾಗಿ ಆತ್ಮಹತ್ಯೆ ಮಾಡಿಕೊಳ್ಲುತ್ತಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಜ್ ಯಾತ್ರೆಗೆ ತೆಗೆದಿಟ್ಟಿದ್ದ 3 ಲಕ್ಷ ಹಣ ಬಸ್ ನಲ್ಲೇ ಬಿಟ್ಟು ಹೋಗಿದ್ದ ದಂಪತಿ: ಕಂಡಕ್ಟರ್ ಮಾಡಿದ ಕೆಲಸಕ್ಕೆ ನೆಟ್ಟಿಗರ ಶಹಬ್ಬಾಶ್ Video

ಬೈ ಬೈ ಅಪ್ಪ ಎಂದ ಮಗಳು ಕೊನೆಗೆ ಚಿನಾಬ್ ನದಿಗೆ ಧುಮುಕಿಯೇ ಬಿಟ್ಟಳು: ಶಾಕಿಂಗ್ ಘಟನೆಯ ವಿಡಿಯೋ ವೈರಲ್ Video

Karnataka Weather: ಕರ್ನಾಟಕದಲ್ಲಿ ಈ ವಾರ ಮಳೆ ಮುನ್ಸೂಚನೆ ಬಗ್ಗೆ ಮಹತ್ವದ ಅಪ್ ಡೇಟ್

ಪಾದಯಾತ್ರೆ ಆರಂಭಿಸಿದ ಬಳಿಕ, ಡಿಕೆ ಶಿವಕುಮಾರ್ ಉತ್ತರ ಕರ್ನಾಟಕದತ್ತ ಮುಖ: ವಿಜಯೇಂದ್ರ

ವಿಟ್ಲಪಿಂಡಿ ಉತ್ಸವದ ವೇಳೆ ಕೆಳಗೆ ಬಿದ್ದ ಕೃಷ್ಣನ ಮಣ್ಣಿನ ಮೂರ್ತಿ, ಭಕ್ತರಲ್ಲಿ ಆತಂಕ

ಮುಂದಿನ ಸುದ್ದಿ
Show comments