Webdunia - Bharat's app for daily news and videos

Install App

ಮೋದಿಯಿಂದ ಎರಡು ಭಾರತ ನಿರ್ಮಾಣ

Webdunia
ಬುಧವಾರ, 11 ಮೇ 2022 (19:34 IST)
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶ್ರೀಮಂತ ಮತ್ತು ಬಡವರಿಗಾಗಿ ಎರಡು ಪ್ರತ್ಯೇಕ ಭಾರತವನ್ನು ನಿರ್ಮಾಣ ಮಾಡಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ದೇಶದ ಸಂಪದ್ಭರಿತ ಸಂಪನ್ಮೂಲವನ್ನು ಕೆಲವೇ ಕೆಲವು ಶ್ರೀಮಂತ ಜನರ ಕೈಗಿಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೇಶದಲ್ಲಿ ಪ್ರತಿಭಟನೆ ನಡೆಸಲು ಅನುಮತಿ ಪಡೆಯಬೇಕಾದ ಏಕೈಕ ರಾಜ್ಯವೆಂದರೆ ಗುಜರಾತ್. ಇಲ್ಲಿ ಪ್ರತಿಭಟನೆ ನಡೆಸಿದ ಜಿಗ್ನೇಶ್ ಮೆವಾನಿ ಅವರನ್ನು ಮೂರು ತಿಂಗಳ ಕಾಲ ಜೈಲಿನಲ್ಲಿಡಲಾಗಿದೆ. ನಾನು ಹೇಳುತ್ತಿದ್ದೇನೆ, ಮೆವಾನಿ ಅವರನ್ನು 10 ವರ್ಷಗಳ ಕಾಲ ಜೈಲಿನಲ್ಲಿಟ್ಟರೂ ಅವರಿಗೆ ಏನೂ ಆಗುವುದಿಲ್ಲ.. ಪಿಎಂ ಆಗುವ ಮುನ್ನ ಮೋದಿ ಗುಜರಾತ್ ನ ಮುಖ್ಯಮಂತ್ರಿಯಾಗಿದ್ದರು. ಅಂದು ಗುಜರಾತ್ ನಲ್ಲಿ ಆರಂಭಿಸಿದ್ದ ಕೆಲಸವನ್ನೇ ಈಗ ಮುಂದುವರಿಸಿದ್ದಾರೆ. ಅದುವೇ ಗುಜರಾತ್ ಮಾದರಿಯಾಗಿದೆ ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments