Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ಎರಡು ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ ಇಬ್ಬರು ಸಾವು

Webdunia
ಭಾನುವಾರ, 29 ಅಕ್ಟೋಬರ್ 2023 (15:22 IST)
ಬೆಂಗಳೂರಿನ ಯಲಹಂಕ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿಯಾಗಿ  ಇಬ್ಬರು ಸಾವನಾಪ್ಪಿದ್ದಾರೆ.
 
ತಡರಾತ್ರಿ ಹನ್ನೆರಡು ಗಂಟೆ ಸುಮಾರಿಗೆ  ಅಪಘಾತ ನಡೆದಿದೆ.ಸುಧಾಕರ್, ಮತ್ತು ಗಣಿ ಮೃತರಾಗಿದ್ದು,ಸುಧಾಕರ್ ಬಿ ಎಸ್ ಎಫ್ ಉದ್ಯೋಗಿ.ಗಣಿ ಯೂಟ್ಯೂಬರ್ ಆಗಿದ್ದ.ಕೆಲಸ ಮುಗಿಸಿ  ಬಿ ಎಸ್ ಎಫ್ ಕಾಂಪೌಂಡ್ ನಿಂದ ಸುಧಾಕರ್ ಹೊರಗೆ ಬರ್ತಿದ್ದ .ಈ ವೇಳೆ ವೇಗವಾಗಿ ಬಂದು ತನ್ನ ರಾಯಲ್ ಎನ್ಫೀಲ್ಡ್ ಇಂಟ್ರಾಸೆಪ್ಟರ್ ಬೈಕ್ ನಲ್ಲಿ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ಪರಿಣಾಮ ಸುಧಾಕರ  ಸ್ಥಳದಲ್ಲಿ ಸಾವನಾಪ್ಪಿದ್ದಾನೆ.ಗಾಯಾಳು ಗಣಿಯನ್ನ ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.ಚಿಕಿತ್ಸೆ ಫಲಕಾರಿಯಾಗದ ಗಣಿ ಕೂಡ ಸಾವನಾಪ್ಪಿದ್ದು,ಘಟನೆ ಸಂಬಂಧ ಯಲಹಂಕ ಸಂಚಾರ ಪೊಲೀಸ್ ಠಾಣೆ ಯಲ್ಲಿ ಕೇಸ್ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments