Webdunia - Bharat's app for daily news and videos

Install App

ಮಂಗಳೂರಿನಲ್ಲಿ ಪೊಲೀಸ್ ಫೈರಿಂಗ್ ಗೆ ಇಬ್ಬರು ಸಾವು ; ಪರಿಹಾರದ ಕುರಿತು ಸಿಎಂ ಹೇಳಿದ್ದೇನು?

Webdunia
ಬುಧವಾರ, 25 ಡಿಸೆಂಬರ್ 2019 (11:43 IST)
ಬೆಂಗಳೂರು : ಮಂಗಳೂರಿನಲ್ಲಿ ಪೊಲೀಸ್ ಫೈರಿಂಗ್ ಗೆ ಇಬ್ಬರು ಸಾವು ಪ್ರಕರಣ ಅಪರಾಧಿಗಳಿಗೆ ಪರಿಹಾರ ಕೊಡಲು ಸಾಧ್ಯವಿಲ್ಲ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.



ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಮಂಗಳೂರಿನಲ್ಲಿ ಪೊಲೀಸ್ ಫೈರಿಂಗ್ ನಲ್ಲಿ ಸಾವನಪ್ಪಿದವರ ಕುಟುಂಬಕ್ಕೆ ಪರಿಹಾರ ಕೊಡುವ ಬಗ್ಗೆ ತನಿಖೆ ನಂತರ ಚರ್ಚೆ ನಡೆಸುತ್ತೇವೆ. ಮಂಗಳೂರು ಗಲಭೆ ಬಗ್ಗೆ ತನಿಖೆಯ ನಂತರ ನಿರ್ಧಾರ ಮಾಡಲಾಗುವುದು. ತನಿಖೆಯಾಗುವವರೆಗೂ 1 ರೂಪಾಯಿ ಕೊಡಲ್ಲ ಎಂದು ಹೇಳಿದ್ದಾರೆ.


ಅಲ್ಲದೇ ತನಿಖೆಯಲ್ಲಿ ಮೃತರು ತಪ್ಪಿತಸ್ಥರೆಂದು ಸಾಬೀತಾದರೆ ಮೃತರ ಕುಟುಂಬಸ್ಥರಿಗೆ ಪರಿಹಾರ ನೀಡುವುದು ಅಪರಾಧ. ಹೀಗಾಗಿ ತನಿಖೆ ಮುಗಿಯುವವರೆಗೂ ಪರಿಹಾರ ನೀಡಲ್ಲ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bakrid ಹಿನ್ನೆಲೆ: ಬೆಂಗಳೂರು ರಸ್ತೆ ಬದಿ ಕುರಿ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ, Video

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ತುಂಡು ಬಟ್ಟೆ ನಮ್ಮ ಸಂಸ್ಕೃತಿಯಲ್ಲ, ನಾನು ಒಪ್ಪಲ್ಲ: ಬಿಜೆಪಿ ನಾಯಕ ಕೈಲಾಶ್‌

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

ಮುಂದಿನ ಸುದ್ದಿ
Show comments