ಹೊಂಡದ ಗಲಾಟೆಗೆ ಇಬ್ಬರ ಕೊಲೆ!

Webdunia
ಭಾನುವಾರ, 27 ಜನವರಿ 2019 (15:35 IST)
ಸಂಡಾಸು ಹೊಂಡಕ್ಕೆ ಸಂಬಂಧಿಸಿದಂತೆ ನಡೆದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ನಡೆದಿದೆ.

ಕೋಟದಲ್ಲಿ ಈ ದುರ್ಘಟನೆ ಸಂಭವಿಸಿದೆ. ಕೋಟ ನಿವಾಸಿಗಳಾದ ಭರತ್ ಮತ್ತು ಯತೀಶ್ ಹತ್ಯೆಗೊಳಗಾದವರಾಗಿದ್ದಾರೆ. ಮೃತ ಯತೀಶ್ ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಕೇಶ್ ಮಲ್ಲಿ ಆಪ್ತ ಸಹಾಯಕನಾಗಿ ಕೆಲಸ ಮಾಡಿದ್ದರು.

ಭರತ್ ಕೋಟದಲ್ಲಿ ಆಟೋ ಚಾಲಕನಾಗಿದ್ದರು. ಅವರ ಸ್ನೇಹಿತ ಲೋಹಿತ್ ಮನೆಯಲ್ಲಿನ ಸಂಡಾಸು ಹೊಂಡದ ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಭರತ್ ಮತ್ತು ಯತೀಶ್ ಸಹಕಾರ ಮಾಡಿದ್ದೇ ಕೊಲೆಗೆ ಪ್ರೇರಣೆ ಎನ್ನಲಾಗಿದ್ದು, ಹಿನ್ನೆಲೆಯಲ್ಲಿ ರೌಡಿಶೀಟರ್ ಹರೀಶ್ ರೆಡ್ಡಿ ಸಹಚರರು ಕೋಟದ ರಾಜಲಕ್ಷ್ಮಿ ಸಭಾಂಗಣದ ಮುಂದೆ ನಿನ್ನೆ ರಾತ್ರಿ 10.30 ಸುಮಾರಿಗೆ ಕೊಲೆ ಮಾಡಿದ್ದಾರೆ ಎಂದು ದೂರಲಾಗಿದೆ.

ರಕ್ತದ ಮಡುವಿನಲ್ಲಿದ್ದ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು ಎನ್ನಲಾಗಿದೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇವಿಎಂ ಬಗ್ಗೆ ಬಹುಪಾಲು ಜನರಿಗಿದೆ ವಿಶ್ವಾಸ: ಸಮೀಕ್ಷೆಯೇ ಸರಿಯಿಲ್ಲ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಬಳ್ಳಾರಿಯಲ್ಲಿ ಕಾಂಗ್ರೆಸ್ ಪ್ರಾಯೋಜಿತ ಗೂಂಡಾಗಿರಿ: ಛಲವಾದಿ ನಾರಾಯಣಸ್ವಾಮಿ

ರೆಡ್ಡಿಗಳ ನಡುವಿನ ಜಗಳ: ನಾಯಕನ ಪರ ನಿಂತು ಪ್ರಾಣ ಕಳೆದುಕೊಂಡಿದ್ದು ಮಾತ್ರ ಕಾರ್ಯಕರ್ತ

ಜನಾರ್ದನ ರೆಡ್ಡಿಯವರಿಗೆ ಭದ್ರತಾ ವ್ಯವಸ್ಥೆ ನೀಡಿ: ಸುಧಾಕರ ರೆಡ್ಡಿ ಆಗ್ರಹ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments