ಒಂದೇ ದೇವರಿಗೆ ಎರಡು ಬೀಗ ಹಾಕಿದ್ರು : ಕಾರಣ ಶಾಕಿಂಗ್

Webdunia
ಭಾನುವಾರ, 5 ಮೇ 2019 (18:29 IST)
ಒಂದೇ ದೇವರಿಗೆ ಎರಡು ಬೀಗ ಹಾಕಿದ ಘಟನೆ ನಡೆದಿದೆ.

ಪೂಜಾರಿಗಳಿಬ್ಬರ ಕಿತ್ತಾಟದಲ್ಲಿ ದೇವಸ್ಥಾನಕ್ಕೆ ಬೀಗ ಹಾಕಲಾಗಿದೆ. ಪೂಜೆ ಮಾಡುವ ವಿಚಾರದಲ್ಲಿ ಪೂಜಾರಿಗಳ ಎರಡು ಕುಟುಂಬಗಳ ನಡುವೆ ಭಿನ್ನಾಭಿಪ್ರಾಯ ತಲೆದೋರಿದೆ. ಹೀಗಾಗಿ ಒಂದೇ ದೇವಸ್ಥಾನಕ್ಕೆ ಎರಡು ಬೀಗ ಜಡಿದಿದ್ದಾರೆ ಪೂಜಾರಿಗಳು.

ವಿಜಯಪುರ ನಗರದ ಗೋಳಗುಮ್ಮಟದ ಹತ್ತಿರ ಇರುವ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಘಟನೆ ನಡೆದಿದೆ. ಜಿಲ್ಲೆಯ ಪ್ರತಿಷ್ಠಿತ ದೇವಸ್ಥಾನಗಳಲ್ಲಿ ಒಂದಾದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಪೂಜೆ ಮಾಡುವ ವಿಚಾರದಲ್ಲಿ ಚಿನ್ನಕಾಳಿಮಠ ಹಾಗೂ ನಂದಿಕೋಲ ಕುಟುಂಬಗಳ ನಡುವೆ ಗಲಾಟೆ ನಡೆದಿದೆ.

ಚಿನ್ನಕಾಳಿಮಠ ಹಾಗೂ ನಂದಿಕೋಲ ದೇವಸ್ಥಾನದ ಪೂಜಾರಿಕೆ ಕುಟುಂಬಗಳಾಗಿವೆ. ಒಂದು ತಿಂಗಳ ತನ್ನ ಅವಧಿ ಬಳಿಕ ಇನ್ನೊಂದು ಕುಟುಂಬಕ್ಕೆ ಪೂಜೆಗೆ ಅವಕಾಶವನ್ನು ನಂದಿಕೋಲ ಕುಟುಂಬದವರು ಮಾಡಿಕೊಡಲಿಲ್ಲ. ಹೀಗಾಗಿ ಇಂದು ಪೂಜೆ ಮಾಡದೇ ಬೀಗ ಜಡಿದಿದ್ದಾರೆ ಪೂಜಾರಿಗಳು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮದುವೆಗೂ ಮುನ್ನ ಲೈಂಗಿಕ ಸಂಬಂಧ ಬೇಡ: ಸುಪ್ರೀಂಕೋರ್ಟ್

ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸ: ಟೂರ್ ಹೋಗಲು ಕೆಲವರಿಗೆ ಅದೊಂದೇ ಭಯ

Karnataka Weather: ಇಂದು ಬಿಸಿಲು ಹೆಚ್ಚಾಗಲಿದೆ, ಆದರೆ ಇಲ್ಲಿದೆ ಟ್ವಿಸ್ಟ್

ಸಚಿವ ಈಶ್ವರ್ ಖಂಡ್ರೆ ಆತ್ಮಕ್ಕೆ ಚಿರಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ, ಮುಂದೇನಾಯ್ತು ನೋಡಿ

ಆರ್‌ಎಸ್‌ಎಸ್‌ ದೆವ್ವವಿದ್ದಂತೆ ಎಂದ ಪ್ರಿಯಾಂಕ್ ಖರ್ಗೆ ಪರ ಬ್ಯಾಟ್ ಬೀಸಿದ ಶಿವರಾಜ ತಂಗಡಗಿ

ಮುಂದಿನ ಸುದ್ದಿ
Show comments