Webdunia - Bharat's app for daily news and videos

Install App

ಪ್ರೀತಿ ಹೆಸರಿನಲ್ಲಿ ಇಬ್ಬರು ಪ್ರೇಮಿಗಳು ಆತ್ಮಹತ್ಯಗೆ ಶರಣು

Webdunia
ಭಾನುವಾರ, 27 ಮಾರ್ಚ್ 2022 (20:28 IST)
ಅವರಿಬ್ಬರೂ ಒಂದೆ ಗ್ರಾಮದವರು ಇನ್ನು ಬದುಕಿ ಬಾಳಬೇಕಾದವರು. ಆದ್ರೆ ಪ್ರೀತಿ ಹೆಸರಿನಲ್ಲಿ ಈ ಇಬ್ಬರು ಪ್ರೇಮಿಗಳು ಆತ್ಮಹತ್ಯಗೆ ಶರಣಾಗಿದ್ದಾರೆ..ಚೈತನ್ಯ ಹಾಗು ಶಿರಿಚ್ಚಂದ್ರ ಮೃತ ದುರ್ಧೈವಿಗಳು..ಬಹಳ ವರ್ಷದಿಂದ ಪ್ರಿತಿಸುತ್ತಿದ್ದ ಈ ಇಬ್ಬರು ನೆನ್ನೆ ದಿನ ಬೈಯಪ್ಪನಹಳ್ಳಿಯ ರೈಲ್ವೇ ಟ್ರ್ಯಾಕ್ ನಲ್ಲಿ ಆತ್ಮಹತ್ಯಗೆ ಶರಣಾಗಿದ್ದಾರೆ..ಇನ್ನು ಇಬ್ಬರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕಣ್ಣ ಮಂಗಲ ಗ್ರಾಮದವರು ಇಬ್ಬರು ಒಂದೆ ಊರಿನವರು ಒಂದೆ ಜಾತಿಯವರು ಕೂಡ ಆಗಿದ್ರು..ಆದ್ರೆ ಇವರ ಪ್ರೀತಿಯ ಮನೆಯವರ ವಿರೋಧವಿತ್ತು ಎಂಬ ಮಾತುಗಳು ಕೇಳಿ ಬಂದಿದೆ ಇದರಿಂದ ಮನನೊಂದು ಆತ್ಮಹತ್ಯೆ ಶರಣಾಗಿರಬಹುದು ಎಂದು ಅಂದಾಜಿಸಲಾಗಿದೆ ಆದ್ರೆ ಯುವಕನ ಪೋಷಕರು ಇದು ಆತ್ಮಹತ್ಯೆಯಲ್ಲ ಅಂತಾ ಅನುಮಾನ ವ್ಯಕ್ತಪಡಿಸ್ತಾ ಇದ್ದಾರೆ..ಇನ್ನು ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಈ ಪ್ರೇಮಿಗಳ ಸಾವಿಗೆ ಕಾರಣ ಏನು ಎಂದು ತನಿಖೆ ಆರಂಭಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments