Webdunia - Bharat's app for daily news and videos

Install App

ಜೆಡಿಎಸ್ ತೊರೆಯಲು ಮುಂದಾದ ಇಬ್ಬರು ಶಾಸಕರು

Webdunia
ಬುಧವಾರ, 10 ಜನವರಿ 2018 (14:32 IST)
ಜಿಲ್ಲೆಯಲ್ಲಿರುವ ಇಬ್ಬರು ಜೆಡಿಎಸ್‌ ಶಾಸಕರು ಜೆಡಿಎಸ್ ಪಕ್ಷವನ್ನು ತೊರೆಯುವುದು ಖಚಿತವಾಗಿದ್ದು, ಅವರ ಬದಲು ಪರ್ಯಾಯ ಅಭ್ಯರ್ಥಿಗಳನ್ನು ಸಿದ್ಧಗೊಳಿಸಲು ಜೆಡಿಎಸ್ ಚಾಲನೆ ನೀಡಿದೆ.
 
ರಾಯಚೂರು ನಗರದ ಡಾ.ಶಿವರಾಜ ಪಾಟೀಲ ಹಾಗೂ ಲಿಂಗಸೂಗೂರು ಕ್ಷೇತ್ರದ ಮಾನಪ್ಪ ವಜ್ಜಲ ಅವರು ಬಿಜೆಪಿ ಟಿಕೆಟ್ ಪಡೆಯಲು ಪ್ರಯತ್ನಿಸಿದ್ದು, ಪಕ್ಷದ ಮುಖಂಡರೊಂದಿಗೆ ಚರ್ಚಿಸಿದ್ದಾರೆ. ಆದರೆ ಇನ್ನೂ ಟಿಕೆಟ್ ಅಂತಿಮಗೊಂಡಿಲ್ಲ.
 
ಜೆಡಿಎಸ್‌ನ ಇಬ್ಬರೂ ಶಾಸಕರು ಕಳೆದ ಕೆಲ ತಿಂಗಳುಗಳಿಂದ ಪಕ್ಷದ ಸಂಘಟನೆಯಿಂದ ದೂರ ಉಳಿದಿದ್ದು, ಈ ಬಗ್ಗೆ ಮಾಹಿತಿ ಪಡೆಯಲು ಜಿಲ್ಲೆಗೆ ಬಂದಿದ್ದ ಉಸ್ತುವಾರಿ ಟಿ.ಎ.ಶರವಣ್ ಅವರನ್ನು ಕೂಡ ಭೇಟಿ ಮಾಡಿಲ್ಲ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments