Select Your Language

Notifications

webdunia
webdunia
webdunia
webdunia

‘ಕೈ’ ಹಿಡಿಯಲಿರುವ ಇಬ್ಬರು ಶಾಸಕರು

‘ಕೈ’ ಹಿಡಿಯಲಿರುವ ಇಬ್ಬರು ಶಾಸಕರು
bangalore , ಸೋಮವಾರ, 3 ಏಪ್ರಿಲ್ 2023 (20:00 IST)
ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸಿರುವ ಹೊತ್ತಲ್ಲೇ ಪಕ್ಷಾಂತರ ಪರ್ವ ಮತ್ತೆ ಶುರುವಾಗಿದೆ. ಜೆಡಿಎಸ್‌ ಅರಸೀಕೆರೆ ಶಾಸಕ ಶಿವಲಿಂಗೇಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ಇದೀಗ ಕಾಂಗ್ರೆಸ್​​ ಸೇರ್ಪಡೆಗೊಳ್ಳಲಿದ್ದಾರೆ.. ಬಿಜೆಪಿ‌ ಶಾಸಕ N.Y. ಗೋಪಾಲಕೃಷ್ಣ ಕೂಡ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.. ಬೆಂಗಳೂರಿನ KPCC ಕಚೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಲಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯ, KPCC ಅಧ್ಯಕ್ಷ D.K. ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್​ ಸೇರಲಿದ್ದಾರೆ.. ಅರಸೀಕೆರೆಯಿಂದ ಶಿವಲಿಂಗೇಗೌಡಗೆ ಕಾಂಗ್ರೆಸ್​ ಟಿಕೆಟ್ ಕನ್ಫರ್ಮ್​​ ಆಗಿದ್ದು, ಕೂಡ್ಲಿಗಿಯಿಂದಲೇ ಕೈ ಅಭ್ಯರ್ಥಿಯಾಗಿ ಗೋಪಾಲಕೃಷ್ಣ ಕಣಕ್ಕೆ ಇಳಿಯಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

‘ಮೀಸಲಾತಿಯನ್ನು ‘ಕೈ’​​​ ಪ್ರಚಾರಕ್ಕೆ ಬಳಸ್ತಿದೆ’