Webdunia - Bharat's app for daily news and videos

Install App

‘ಕೈ’ ಹಿಡಿಯಲಿರುವ ಇಬ್ಬರು ಶಾಸಕರು

Webdunia
ಸೋಮವಾರ, 3 ಏಪ್ರಿಲ್ 2023 (20:00 IST)
ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸಿರುವ ಹೊತ್ತಲ್ಲೇ ಪಕ್ಷಾಂತರ ಪರ್ವ ಮತ್ತೆ ಶುರುವಾಗಿದೆ. ಜೆಡಿಎಸ್‌ ಅರಸೀಕೆರೆ ಶಾಸಕ ಶಿವಲಿಂಗೇಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ಇದೀಗ ಕಾಂಗ್ರೆಸ್​​ ಸೇರ್ಪಡೆಗೊಳ್ಳಲಿದ್ದಾರೆ.. ಬಿಜೆಪಿ‌ ಶಾಸಕ N.Y. ಗೋಪಾಲಕೃಷ್ಣ ಕೂಡ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.. ಬೆಂಗಳೂರಿನ KPCC ಕಚೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಲಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯ, KPCC ಅಧ್ಯಕ್ಷ D.K. ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್​ ಸೇರಲಿದ್ದಾರೆ.. ಅರಸೀಕೆರೆಯಿಂದ ಶಿವಲಿಂಗೇಗೌಡಗೆ ಕಾಂಗ್ರೆಸ್​ ಟಿಕೆಟ್ ಕನ್ಫರ್ಮ್​​ ಆಗಿದ್ದು, ಕೂಡ್ಲಿಗಿಯಿಂದಲೇ ಕೈ ಅಭ್ಯರ್ಥಿಯಾಗಿ ಗೋಪಾಲಕೃಷ್ಣ ಕಣಕ್ಕೆ ಇಳಿಯಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂಗೆ ಸ್ಟೀಲ್ ಪ್ಲೇಟ್, ರೈತರಿಗೆ ಪೇಪರ್ ಪ್ಲೇಟ್ ಎಂದು ಕಾಲೆಳೆದ ಬಿಜೆಪಿಗೆ ನೀವು ಬ್ರ್ಯಾಂಡೆಡ್ ಟೀ ಪೌಡರ್ ಕೇಳಿದ್ರಿ ಎಂದ ಕಾಂಗ್ರೆಸ್ video

ಕಸ ಹಾಕಬೇಡ ಎಂದಿದ್ದಕ್ಕೆ ರೊಚ್ಚಿಗೆದ್ದಳು.. ಪೋಡ ಎಂದು ಪೌರ ಕಾರ್ಮಿಕರತ್ತ ಕಲ್ಲೆಸೆದ ಯುವತಿ Video

ಪೊಲೀಸ್ ಸ್ಟೇಷನ್ ನಲ್ಲಿ ಮಹಿಳೆಯ ಕಾಲೆತ್ತಿ ಅತಿರೇಕದ ವರ್ತನೆ: ಶಾಕಿಂಗ್ ಎಂದರೆ ಮಾಡಿದ್ದು ಮಹಿಳಾ ಪೊಲೀಸರೇ Video

ಕಾರು ಚಾಲಕನ ಬೇಜವಬ್ದಾರಿಗೆ ಏನನ್ನಬೇಕು ನೀವೇ ಹೇಳಿ… ಪೆಟ್ರೋಲ್ ಬಂಕ್ ಸಿಬ್ಬಂದಿ ಜೀವನ್ಮರಣ ಹೋರಾಟ Video

ಸಚಿವ ಸತೀಶ್ ಜಾರಕಿಹೊಳಿಗೆ ಬೆಳ್ಳಂ ಬೆಳಿಗ್ಗೇ ಇಡಿ ಶಾಕ್

ಮುಂದಿನ ಸುದ್ದಿ
Show comments