ಒಂದೇ ದಿನ ಎರಡು ಕೊಲೆಗಳು: ಬೆಚ್ಚಿಬಿದ್ದ ಜನತೆ

Webdunia
ಗುರುವಾರ, 13 ಡಿಸೆಂಬರ್ 2018 (15:21 IST)
ಬಿಸಿಲೂರು ಖ್ಯಾತಿಯ ನಗರದಲ್ಲಿ ಒಂದೇ ದಿನದಲ್ಲಿ ಎರಡು ಕೊಲೆಗಳಾಗಿರುವುದು ಜನತೆಯಲ್ಲಿ ಆತಂಕಕ್ಕೆ ಕಾರಣವಾಗಿದೆ.
ಕಲಬುರಗಿ ನಗರದ ರಂಗ ಮಂದಿರದ ಹತ್ತಿರದಲ್ಲಿ ವ್ಯಕ್ತಿಯೊಬ್ಬನ ತಲೆ ಮೇಲೆ ಕಲ್ಲು ಎತ್ತಿಹಾಕಿ ಭೀಕರವಾಗಿ ಕೊಲೆ ಮಾಡಲಾಗಿದೆ. ಟೌನಹಾಲ್ ಮುಂಭಾಗದಲ್ಲಿ ವ್ಯಕ್ತಿಯೊಬ್ಬನ ಶವ ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಮೃತರಿಬ್ಬರೂ ಅಂದಾಜು 40 ವರ್ಷದವರಾಗಿದ್ದಾರೆ. ರಂಗ ಮಂದಿರ ಬಳಿ ವ್ಯಕ್ತಿ ಸಾವನ್ನಪ್ಪಿರುವ ಪ್ರಕರಣ ಕೊಲೆ ಎನ್ನುವುದು ಮೇಲ್ನೋಟಕ್ಕೆ ಕಂಡುಬಂದರೆ, ಇನ್ನೊಬ್ಬನ ಸಾವು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಬ್ರಹ್ಮಪುರ ಠಾಣೆಯಲ್ಲಿ ದೂರು ದಾಖಲಾಗಿವೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೈಲು ಬರುವ ವೇಳೆಗೆ ಟ್ರ್ಯಾಕ್ ನಲ್ಲೇ ನಿಂತಿದ್ದ ವ್ಯಕ್ತಿ: ಹೀರೋನಂತೆ ಬಂದ ಗಾರ್ಡ್ ಮಾಡಿದ್ದೇನು ನೋಡಿ Video

ಸರ್ಕಾರವನ್ನು ಜನರು ಹುಡುಕಬಾರದು, ಜನರ ಬಳಿಯೇ ಸರ್ಕಾರ ಹೋಗಬೇಕು

ಫುಟ್ ಪಾತ್ ತೆರವು ಕಾರ್ಯಚರಣೆ, ಬೀದಿಬದಿ ವ್ಯಾಪಾರಿಗಳಿಗೆ ಮತ್ತೇ ಶಾಕ್ ಕೊಟ್ಟ ಕೃಷ್ಣ ಬೈರೇಗೌಡ

ಹಿಂದೂ ಧರ್ಮ ಬೈತಿದ್ದವರಿಗೆ ಕಾಂಗ್ರೆಸ್ ನಲ್ಲಿ ರಾಹುಲ್ ಗಾಂಧಿ ಒಳ್ಳೆ ಪೋಸ್ಟ್ ಕೊಡ್ತಾರೆ: ಯತ್ನಾಳ್

ಪಶ್ಚಿಮ ಬಂಗಾಲದಲ್ಲಿ ಎಲ್ಲರೆದುರೇ ಪತ್ನಿಯನ್ನು ಕೊಚ್ಚಿ ಕೊಲೆ ಮಾಡಿದ ಪತಿ: ಭೀಕರ ದೃಶ್ಯ ವೈರಲ್ Video

ಮುಂದಿನ ಸುದ್ದಿ
Show comments