Select Your Language

Notifications

webdunia
webdunia
webdunia
webdunia

ತರಕಾರಿ ಹೆಸರಿನಲ್ಲಿ ಸಿಗರೇಟ್ ಸಾಗಿಸುತ್ತಿದ್ದ ಇಬ್ಬರ ಬಂಧನ

ತರಕಾರಿ ಹೆಸರಿನಲ್ಲಿ ಸಿಗರೇಟ್ ಸಾಗಿಸುತ್ತಿದ್ದ ಇಬ್ಬರ ಬಂಧನ
ಚಾಮರಾಜನಗರ , ಗುರುವಾರ, 9 ಏಪ್ರಿಲ್ 2020 (11:06 IST)

ಚಾಮರಾಜನಗರ : ತರಕಾರಿ ಹೆಸರಿನಲ್ಲಿ ಸಿಗರೇಟ್ ಸಾಗಿಸುತ್ತಿದ್ದ ಇಬ್ಬರನ್ನು ಪುಣಜನೂರು ಚೆಕ್ ಪೋಸ್ಟ್ ಬಳಿ ಬಂಧಿಸಲಾಗಿದೆ.

 

ಲಾಕ್ ಡೌನ್ ನಿಯಮ ಉಲ್ಲಂಘಿಸಿ ಬೆಂಗಳೂರಿನ ನಂದಿನಿ ಲೇಔಟ್ ನಲ್ಲಿ ತರಕಾರಿ ಮಾರಾಟ ಮಾಡುತ್ತಿದ್ದ ಖದೀಮರು ತಮಿಳುನಾಡಿನಿಂದ ಕರ್ನಾಟಕಕ್ಕೆ ಸಾಗಿಸುವ ವೇಳೆ ಚಾಮರಾಜನಗರ ತಾಲೂಕಿನ ಪುಣಜನೂರು ಚೆಕ್ ಪೋಸ್ಟ್ ಬಳಿ ಸಿಕ್ಕಿ ಬಿದ್ದಿದ್ದಾರೆ.

 

ಧಾರವಾಡದ ಉಪನಗರ ಠಾಣೆಯ ಪೊಲೀಸರಿಂದ ವಶಕ್ಕೆ ಪಡೆದು ತಪಾಸಣೆ ಮಾಡುವ ವೇಳೆ ತರಕಾರಿ ಜೊತೆ ಸಿಗರೇಟುಗಳು ಪತ್ತೆಯಾಗಿದ್ದು, ಕಂಟೇನರ್ ವಶಕ್ಕೆ ಪಡೆದ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಲಾಕ್ ಡೌನ್ ಹಿನ್ನಲೆ; ಮಂಗಳೂರಿನಲ್ಲಿ ವಿವಿಧೆಡೆ ನಿರಾಶ್ರಿತ ಕೇಂದ್ರಗಳ ನಿರ್ಮಾಣ