Webdunia - Bharat's app for daily news and videos

Install App

ತರಕಾರಿ ಹೆಸರಿನಲ್ಲಿ ಸಿಗರೇಟ್ ಸಾಗಿಸುತ್ತಿದ್ದ ಇಬ್ಬರ ಬಂಧನ

Webdunia
ಗುರುವಾರ, 9 ಏಪ್ರಿಲ್ 2020 (11:06 IST)

ಚಾಮರಾಜನಗರ : ತರಕಾರಿ ಹೆಸರಿನಲ್ಲಿ ಸಿಗರೇಟ್ ಸಾಗಿಸುತ್ತಿದ್ದ ಇಬ್ಬರನ್ನು ಪುಣಜನೂರು ಚೆಕ್ ಪೋಸ್ಟ್ ಬಳಿ ಬಂಧಿಸಲಾಗಿದೆ.

 

ಲಾಕ್ ಡೌನ್ ನಿಯಮ ಉಲ್ಲಂಘಿಸಿ ಬೆಂಗಳೂರಿನ ನಂದಿನಿ ಲೇಔಟ್ ನಲ್ಲಿ ತರಕಾರಿ ಮಾರಾಟ ಮಾಡುತ್ತಿದ್ದ ಖದೀಮರು ತಮಿಳುನಾಡಿನಿಂದ ಕರ್ನಾಟಕಕ್ಕೆ ಸಾಗಿಸುವ ವೇಳೆ ಚಾಮರಾಜನಗರ ತಾಲೂಕಿನ ಪುಣಜನೂರು ಚೆಕ್ ಪೋಸ್ಟ್ ಬಳಿ ಸಿಕ್ಕಿ ಬಿದ್ದಿದ್ದಾರೆ.

 

ಧಾರವಾಡದ ಉಪನಗರ ಠಾಣೆಯ ಪೊಲೀಸರಿಂದ ವಶಕ್ಕೆ ಪಡೆದು ತಪಾಸಣೆ ಮಾಡುವ ವೇಳೆ ತರಕಾರಿ ಜೊತೆ ಸಿಗರೇಟುಗಳು ಪತ್ತೆಯಾಗಿದ್ದು, ಕಂಟೇನರ್ ವಶಕ್ಕೆ ಪಡೆದ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments