ತರಕಾರಿ ಹೆಸರಿನಲ್ಲಿ ಸಿಗರೇಟ್ ಸಾಗಿಸುತ್ತಿದ್ದ ಇಬ್ಬರ ಬಂಧನ

Webdunia
ಗುರುವಾರ, 9 ಏಪ್ರಿಲ್ 2020 (11:06 IST)

ಚಾಮರಾಜನಗರ : ತರಕಾರಿ ಹೆಸರಿನಲ್ಲಿ ಸಿಗರೇಟ್ ಸಾಗಿಸುತ್ತಿದ್ದ ಇಬ್ಬರನ್ನು ಪುಣಜನೂರು ಚೆಕ್ ಪೋಸ್ಟ್ ಬಳಿ ಬಂಧಿಸಲಾಗಿದೆ.

 

ಲಾಕ್ ಡೌನ್ ನಿಯಮ ಉಲ್ಲಂಘಿಸಿ ಬೆಂಗಳೂರಿನ ನಂದಿನಿ ಲೇಔಟ್ ನಲ್ಲಿ ತರಕಾರಿ ಮಾರಾಟ ಮಾಡುತ್ತಿದ್ದ ಖದೀಮರು ತಮಿಳುನಾಡಿನಿಂದ ಕರ್ನಾಟಕಕ್ಕೆ ಸಾಗಿಸುವ ವೇಳೆ ಚಾಮರಾಜನಗರ ತಾಲೂಕಿನ ಪುಣಜನೂರು ಚೆಕ್ ಪೋಸ್ಟ್ ಬಳಿ ಸಿಕ್ಕಿ ಬಿದ್ದಿದ್ದಾರೆ.

 

ಧಾರವಾಡದ ಉಪನಗರ ಠಾಣೆಯ ಪೊಲೀಸರಿಂದ ವಶಕ್ಕೆ ಪಡೆದು ತಪಾಸಣೆ ಮಾಡುವ ವೇಳೆ ತರಕಾರಿ ಜೊತೆ ಸಿಗರೇಟುಗಳು ಪತ್ತೆಯಾಗಿದ್ದು, ಕಂಟೇನರ್ ವಶಕ್ಕೆ ಪಡೆದ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಂಧನ ಭೀತಿಯಿಂದ ತಲೆಮರೆಸಿಕೊಂಡ್ರಾ ಶಾಸಕ ಬೈರತಿ ಬಸವರಾಜ್

ನಿಮ್ಮ ಐದು ವರ್ಷದೊಳಗಿನ ಮಕ್ಕಳಿಗೆ ನಾಳೆ ಪಲ್ಸ್ ಪೋಲಿಯೋ ಹಾಕಿಸಿ

ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ್ದು ಗಾಂಧಿ ಕುಟುಂಬ: ಡಿಕೆ ಶಿವಕುಮಾರ್ ಗುಣಗಾನ

ಧ್ವೇಷ ಭಾಷಣದ ಮೊದಲನೇ ಅಪರಾಧಿಯೇ ಪ್ರಿಯಾಂಕ್ ಖರ್ಗೆ: ಗೋವಿಂದ ಕಾರಜೋಳ

ಮಿಸ್ಟರ್ ಕ್ಲೀನ್ ಕೃಷ್ಣಭೈರೇಗೌಡ ಹಗರಣ ಆರೋಪಕ್ಕೆ ಇವರೇ ಕಾರಣವಂತೆ : ಆರ್ ಅಶೋಕ್ ಗಂಭೀರ ಆರೋಪ

ಮುಂದಿನ ಸುದ್ದಿ
Show comments